” ಶ್ರೀಗುರುಗಳು ತೋರಿದ ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆದೆ ” : ಸವಿತಾ ಎಸ್. ಭಟ್ ಅಡ್ವಾಯಿ
” ಮಾತೆಯರ ಸ್ವಾವಲಂಬಿ ಬದುಕಿಗಾಗಿ ಶ್ರೀಗುರುಗಳು ತೋರಿದ ಹಾದಿಯಲ್ಲಿ ಮುನ್ನಡೆದವಳು ನಾನು. ಮುಳ್ಳೇರಿಯ ಮಂಡಲದ ಬದಿಯಡ್ಕದಲ್ಲಿರುವ ‘ ಮಹಿಳೋದಯ ‘ ಸಂಸ್ಥೆಯಂತೆ ನಮ್ಮ ಮಂಗಳೂರು ಮಂಡಲದಲ್ಲೂ ಒಂದು ಸಂಸ್ಥೆಯನ್ನು ಸ್ಥಾಪಿಸಬೇಕೆಂಬ ಅಭಿಲಾಷೆಯಿದ್ದರೂ ಅನೇಕ ಕಾರಣಗಳಿಂದಾಗಿ ಆ ಯೋಜನೆ ಫಲಿಸಲಿಲ್ಲ. ಆದರೆ ನಾನು ಮಾತ್ರ ಉಪ್ಪಿನಕಾಯಿ, ಸೆಂಡಿಗೆ, ಹಪ್ಪಳಗಳನ್ನು ತಯಾರಿಸಿ ಮಾರಾಟ ಮಾಡಿ ಶ್ರೀಗಳು ತೋರಿದ ಆದರ್ಶದ ಪಥದಲ್ಲಿ ಮುನ್ನಡೆಯುತ್ತಿದ್ದೇನೆ. ಇದು ನನ್ನಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ ” ಎಂದವರು ಮಂಗಳೂರು ಮಂಡಲ ಕನ್ಯಾನ ವಲಯದ ಅಡ್ವಾಯಿ ಸುಬ್ಬಣ್ಣ […]
Continue Reading