” ಆತ್ಮಸಂತೋಷಕ್ಕೆ ಸರಳ ಹಾದಿ ಗೋಸೇವೆ ” : ಲತಾ ಗಣಪತಿ ಹೆಗಡೆ
” ಅಮೃತದಂತಹ ಹಾಲನ್ನು ನೀಡುವ ಗೋಮಾತೆಯನ್ನು ಮಾತೃ ಸ್ಥಾನದಲ್ಲಿ ಪೂಜಿಸುವ ಸಂಸ್ಕೃತಿ ನಮ್ಮದು. ಪ್ರತಿದಿನವೂ ಗೋಸೇವೆ ಮಾಡಿದರೆ ನಮ್ಮ ನಿತ್ಯ ಸಂಕಷ್ಟಗಳು ಪರಿಹಾರವಾಗಿ ಮನಸ್ಸಿಗೆ ನೆಮ್ಮದಿ ದೊರಕುತ್ತದೆ. ಆತ್ಮಸಂತೋಷ ಅರಳುತ್ತದೆ ” ಎಂದವರು ಕುಮಟಾ ಮಂಡಲ ಮೂರೂರು – ಕಲ್ಲಬ್ಬೆ ವಲಯದ ಮಕ್ಕಿಮನೆ ಗಣಪತಿ ಹೆಗಡೆಯವರ ಪತ್ನಿ ಲತಾ ಜಿ. ಹೆಗಡೆ. ವಾಲ್ಗಳ್ಳಿಯ ಗಜಾನನ ಶ್ಯಾನುಬಾಗ್ , ಗಿರಿಜಾ ಶ್ಯಾನುಬಾಗ್ ದಂಪತಿಗಳ ಪುತ್ರಿಯಾದ ಲತಾ ಮಾತೃತ್ವಮ್ ಯೋಜನೆಯ ಮೂಲಕ ಒಂದು ವರ್ಷದ ಗುರಿ […]
Continue Reading