ಗೋಸೇವೆಗೆ ಪ್ರೇರಣೆ ಮಹಾನಂದಿ : ಶೈಲಾ ರಾಮಚಂದ್ರ ಭಟ್ ,ಪದ್ಯಾಣ
” ಬಾಲ್ಯದಲ್ಲೇ ಗೋವುಗಳ ಮೇಲೆ ತುಂಬಾ ಪ್ರೀತಿ ನನಗೆ. ೯೯ ರಿಂದ ಶ್ರೀಮಠದ ಸಂಪರ್ಕಕ್ಕೆ ಬಂದ ಮೇಲೆ ಇದು ಮತ್ತಷ್ಟು ಹೆಚ್ಚಾಯಿತು. ಹೊಸನಗರದ ಗೋಶಾಲೆಗಾಗಿ ವೈವಿಧ್ಯಮಯ ತಳಿಗಳ ಅನ್ವೇಷಣೆಗಾಗಿ ಅನೇಕ ಊರುಗಳಿಗೆ ತೆರಳಿದ ಅನುಭವವಿದೆ. ಸಂತೆಗಳಲ್ಲಿ ಹಸುಗಳನ್ನು ಮಾರಾಟಕ್ಕಾಗಿ ಕಟ್ಟಿ ಹಾಕುವುದನ್ನು ಕಂಡಾಗ ಮನಸ್ಸು ಕರಗಿ ಕಣ್ಣೀರು ಸುರಿಸಿದ್ದೂ ಇದೆ. ನನ್ನ ಇಷ್ಟದ ಗೋವು ಮಹಾನಂದಿ. ಅವನನ್ನು ನಾನು ‘ ದೊಡ್ಡಣ್ಣ’ ಎಂದೇ ಕರೆಯುತ್ತಿದ್ದೆ. ಅವನೇ ನನ್ನ ಗೋಸೇವೆಗೆ ಪ್ರೇರಣೆ ” ಎಂದವರು ಮಂಗಳೂರು ಮಂಡಲ […]
Continue Reading