” ಬಾಗಿನ ಸ್ವೀಕಾರ ಎಂದರೆ ಬಾಳಿನ ಸೌಭಾಗ್ಯ ” : ಶೋಭಾ ಆರ್. ಭಟ್ಟ ಮಣ್ಣಿಗೆ
” ಕೆಲವು ವರ್ಷಗಳ ಹಿಂದೆ ಶ್ರೀ ಸಂಸ್ಥಾನದವರು ನಮ್ಮೂರಿನ ಆಸುಪಾಸಿಗೆ ಬಂದರೆ ಸಾಧ್ಯವಾದಾಗಲೆಲ್ಲ ನಮ್ಮ ಮನೆಯ ಮಲೆನಾಡು ಗಿಡ್ಡ ತಳಿಯ ಹಸುವಿನ ಹಾಲನ್ನು ಕೊಂಡೊಯ್ದು , ಶ್ರೀ ಕರಾರ್ಚಿತ ದೇವರುಗಳ ಪೂಜೆಯನ್ನು ಮನಸ್ಸು ಹೃದಯ ತುಂಬುವಷ್ಟು ಶ್ರದ್ಧೆಯಿಂದ ನೋಡಿ ಬರುತ್ತಿದ್ದೆ. ನಂತರ ಶ್ರೀಮಠದ ಒಂದೊಂದೇ ವಿಭಾಗಗಳಲ್ಲಿ ಸೇವೆ ಸಲ್ಲಿಸುವ ಅವಕಾಶ ಶ್ರೀಗುರುಕೃಪೆಯಿಂದ ಒದಗಿಬಂತು. ಶರಾವತಿ ಎಡದಂಡೆಯಲ್ಲಿ ಮುಷ್ಟಿ ಭಿಕ್ಷಾ ಸಹಾಯಕಿಯಾದೆ. ಮುಂದೆ ವಲಯ ಮಾತೃಪ್ರಧಾನೆಯಾದೆ. ಇದೀಗ ಮಂಡಲ ಬಿಂದು ಸಿಂಧು ಪ್ರಧಾನೆಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಇದೆಲ್ಲವೂ […]
Continue Reading