ಗೋವುಗಳ ಒಡನಾಟದ ಖುಷಿ ವರ್ಣನೆಗೆ ಸಿಲುಕದು ” : ವಾಣಿಶ್ರೀ ಶರ್ಮಾ
” ಐದನೇ ವಯಸ್ಸಿನಿಂದಲೇ ಶ್ರೀಮಠದ ಸಂಪರ್ಕಕ್ಕೆ ಬಂದವಳು ನಾನು. ಅಪ್ಪ ಮಾಲೂರು ಗೋಶಾಲೆಯಲ್ಲಿ ಸೇವಾ ನಿರತರಾದುದರಿಂದ ನನಗೂ ಗೋವುಗಳ ಸಾಂಗತ್ಯ ಎಳವೆಯಿಂದಲೇ ದೊರಕಿತು. ಮಾನವನ ಕಷ್ಟಗಳನ್ನು ಅರಿತು ಅವನಿಗೆ ಸಹಾಯ ಮಾಡಲು ಅನೇಕ ಮಂದಿ ಮುಂದೆ ಬರುತ್ತಾರೆ. ಆದರೆ ಗೋಮಾತೆಯ ಕಷ್ಟಗಳನ್ನು ನಾವೇ ತಿಳಿದು ಅವಳ ಸೇವೆ ಮಾಡಬೇಕಷ್ಟೆ. ಇದು ಎಲ್ಲರಿಂದಲೂ ಸಾಧ್ಯವಿಲ್ಲ. ಈ ಕಾರಣದಿಂದ ನಾನು ಗೋಸೇವೆಗೆ ಕೈ ಜೋಡಿಸಿದೆ ” ಎನ್ನುತ್ತಾರೆ ಬೆಂಗಳೂರು ದಕ್ಷಿಣ ಮಂಡಲದ ರಾಜರಾಜೇಶ್ವರಿ ವಲಯದ ಉಜ್ವಲ ಭಟ್ ಅವರ […]
Continue Reading