” ಗೋವು ಎಂಬುದೇ ಮಧುರ ಭಾವ ” : ಸುನಂದಾ ಮಂಗಳೂರು
” ನಮ್ಮ ಸಂಸ್ಕೃತಿಯಲ್ಲಿ ಮಾತೆಯ ಸ್ಥಾನದಲ್ಲಿ ಗುರುತಿಸಲ್ಪಡುವುದು ಗೋವು ಮಾತ್ರ. ನಮ್ಮ ಗುರುಗಳ ಗೋ ಪರ ಆಂದೋಲನಗಳು ನಮ್ಮ ಗೋಸೇವೆಗೆ ಸ್ಪೂರ್ತಿ ನೀಡಿದೆ. ಗೋವಿನ ಧಾರ್ಮಿಕ ಮಹತ್ವ, ಗೋಜನ್ಯ ಉತ್ಪನ್ನಗಳ ಔಷಧೀಯ ಗುಣಗಳನ್ನು ಸಮಾಜದ ಮೂಲೆ ಮೂಲೆಗೂ ತಲುಪಿಸುವ ಹೊಣೆ ನಮ್ಮಂತಹ ಮಾತೆಯರ ಮೇಲಿದೆ. ಶ್ರೀಗುರುಗಳ ಅನುಗ್ರಹದಿಂದ ಈ ನಿಟ್ಟಿನಲ್ಲಿ ಕಿಂಚಿತ್ ಸೇವೆ ಮಾಡಲು ಸಾಧ್ಯವಾಗುತ್ತಿದೆ ಎಂಬುದೇ ಸಂತಸದ ವಿಚಾರ ” ಎಂದು ನುಡಿದವರು ಮೂಲತಃ ಪೈಲೂರಿನವರಾದ ಪ್ರಸ್ತುತ ಮಂಗಳೂರು ಮಂಡಲ ಮಧ್ಯ ವಲಯ ನಿವಾಸಿಗಳಾಗಿರುವ […]
Continue Reading