” ಶ್ರೀ ಗುರುಕೃಪೆಯಿಂದ ನಿರಂತರ ಸೇವಾಭಾಗ್ಯ ದೊರಕಿದೆ ” : ಪ್ರತಿಮಾ ಭಟ್ಟ
” ಎರಡೂವರೆ ದಶಕಗಳಿಂದ ಶ್ರೀಮಠದ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇವೆ. ತವರುಮನೆಯಲ್ಲಿರುವಾಗಲೇ ಶ್ರೀಮಠದ ಸಂಪರ್ಕವಿತ್ತು. ಈಗ ಸೇವಾ ಭಾಗ್ಯವೂ ದೊರಕಿದೆ. ಬದುಕಿನಲ್ಲಿ ಇದಕ್ಕಿಂತ ದೊಡ್ಡ ಸೌಭಾಗ್ಯ ಇನ್ನೇನಿದೆ ” ಎಂಬ ನುಡಿಗಳು ಮೂಲತಃ ಸಿದ್ಧಾಪುರ ಮಂಡಲದವರಾದ ಪ್ರಸ್ತುತ ದಕ್ಷಿಣ ಬೆಂಗಳೂರು ಮಂಡಲ , ಬನಶಂಕರಿ ವಲಯ ನಿವಾಸಿಗಳಾಗಿರುವ ಗುಡ್ಡೆಕಣ ರಾಧಾಕೃಷ್ಣ ಹೆಗಡೆ ಅವರ ಪತ್ನಿ ಪ್ರತಿಮಾ ಭಟ್ ಅವರದ್ದು. ಸಿದ್ಧಾಪುರ ತಾಲೂಕು ಮುಸವಳ್ಳಿ ಗ್ರಾಮದ ಕಲಗಾರು ಮಹಾಬಲೇಶ್ವರ ಭಟ್ , ಸಾವಿತ್ರಿ ದಂಪತಿಗಳ ಪುತ್ರಿಯಾದ ಇವರು ಮಾತೃತ್ವಮ್ ಯೋಜನೆಯ […]
Continue Reading