ಗೋಮಾತೆಯ ಸೇವೆಗಾಗಿ ಸಮಾಜದಲ್ಲಿ ಒಗ್ಗಟ್ಟು ಮೂಡಿದೆ : ಅನಿತಾ ಹೆಗಡೆ, ಬೆಂಗಳೂರು
” ಗೋಸೇವೆ ನಮ್ಮ ಜೀವನದ ಅವಿಭಾಜ್ಯ ಅಂಗ. ಶ್ರೀಗುರುಗಳಿಂದಾಗಿ ನಮಗೆ ಇಂತಹ ಅವಕಾಶ ಒದಗಿಬಂತು. ಪೂರ್ವ ಜನ್ಮದ ಸುಕೃತದಿಂದ ನಾವು ನಮ್ಮ ಗುರುಗಳನ್ನು ಪಡೆದೆವು. ಅವರ ಮಾರ್ಗದರ್ಶನದಿಂದ ದೊರಕಿದ ಗೋಮಾತೆಯ ಸೇವೆಗಾಗಿ ಸಮಾಜವೇ ಒಂದಾಗಿದೆ ” ಎನ್ನುವವರು ಮೂಲತಃ ಸಿದ್ಧಾಪುರ ತಾಲೂಕಿನವರಾದ ಪ್ರಸ್ತುತ ಬೆಂಗಳೂರು ಉತ್ತರ ಮಂಡಲ ಯಲಹಂಕ ಅವಲಳ್ಳಿಯ ನಾರಾಯಣ ಹೆಗಡೆಯವರ ಪತ್ನಿ ಅನಿತಾ ಹೆಗಡೆ. ಸಿದ್ಧಾಪುರ ತಾಲೂಕಿನ ಕರಿಬಾಳು ಶಿವರಾಮ ಭಟ್ಟ ಹಾಗೂ ಸಾವಿತ್ರಿ ಭಟ್ಟ ಅವರ ಪುತ್ರಿಯಾದ ಅನಿತಾ ಹೆಗಡೆಯವರು ಮಾತೃತ್ವಮ್ […]
Continue Reading