ಸುರಭಿ ಸೇವೆಯ ಸಾರ್ಥಕ ಕ್ಷಣಗಳು : ಹೇಮಾವತಿ ಹೆಗಡೆ
” ನಾನು ಹಳ್ಳಿಯಲ್ಲಿ ಹುಟ್ಟಿ ಬೆಳೆದವಳು. ಸಹಜವಾಗಿಯೇ ಗೋವುಗಳ ಮೇಲೆ ಪ್ರೀತಿಯಿದೆ. ಇತ್ತೀಚೆಗಂತೂ ಶ್ರೀಗುರುಗಳ ಪ್ರೇರಣೆಯಿಂದ ಗೋಮಾತೆಯ ಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶ ಮತ್ತೆ ಒದಗಿ ಬಂತು. ಗೋಮಾತೆಯ ಸೇವೆ ಬದುಕಿನ ಸಾರ್ಥಕ ಕ್ಷಣಗಳು ಎಂದೇ ನನ್ನ ಅನಿಸಿಕೆ ” ಎನ್ನುತ್ತಾ ತಮ್ಮ ಗೋಪ್ರೇಮ ಮೆರೆದವರು ಮೂಲತಃ ಸಿದ್ಧಾಪುರ ತಾಲೂಕು ಅಲವಳ್ಳಿಯ ಪ್ರಸ್ತುತ ಬೆಂಗಳೂರು ಉತ್ತರ ಮಂಡಲ ರಾಜಮಲ್ಲೇಶ್ವರ ವಲಯ ನಿವಾಸಿಗಳಾಗಿರುವ ಬಿ.ಎಸ್. ಹೆಗಡೆಯವರ ಪತ್ನಿ ಹೇಮಾವತಿ ಹೆಗಡೆ. ಯಲ್ಲಾಪುರ ತಾಲೂಕು ಮಂಚಿಕೇರಿಯ ವೆಂಕಟ್ರಮಣ ಭಟ್, ಅನಸೂಯಾ […]
Continue Reading