ಶ್ರೀಗುರು ಕರುಣೆಗಿಂತ ಮಿಗಿಲಾದ್ದು ಯಾವುದೂ ಇಲ್ಲ ” : ವಾಣಿ ಶ್ರೀಕೃಷ್ಣ ಭಟ್
” ಹದಿನಾರು ವರ್ಷಗಳ ಹಿಂದೆ ಬೆಂಗಳೂರು ನಗರದಿಂದ ಬಂದು ಉಜಿರೆಯಲ್ಲಿ ವಾಸ್ತವ್ಯ ಹೂಡಿದವರು ನಾವು. ಶ್ರೀಗುರುಗಳ ಕೃಪೆಯಿಂದ ಬದುಕಿನ ಅನೇಕ ಕಷ್ಟಪರಂಪರೆಗಳು ದೂರವಾಗಿ ಬದುಕಿನಲ್ಲಿ ನೆಮ್ಮದಿ, ಶಾಂತಿ ನೆಲೆಸಿದೆ ” ಎಂದು ನುಡಿದವರು ಉಜಿರೆ ಸಮೀಪದ ಕಾಶಿಬೆಟ್ಟು ಪ್ರಗತಿ ನಗರದ ಶ್ರೀಸನ್ನಿಧಿ ‘ ನಿವಾಸದ ಶೇಂತಾರು ಶ್ರೀಕೃಷ್ಣ ಭಟ್ ಇವರ ಪತ್ನಿ ವಾಣಿ. ಪಂಜಸೀಮೆಯ ಭೀಮಗುಳಿ ಶಿವರಾಮ ಭಟ್ಟ, ಶಾರದಾ ದಂಪತಿಗಳ ಪುತ್ರಿಯಾದ ಇವರು ಉಪ್ಪಿನಂಗಡಿ ಮಂಡಲದ ಉಜಿರೆ ವಲಯದ ಮಾತೃಪ್ರಧಾನೆಯಾಗಿದ್ದಾರೆ. ಮಂಡಲ ಮಾತೃ ಪ್ರಧಾನೆಯವರ ಮೂಲಕ […]
Continue Reading