” ಗೋಮಾತೆಯನ್ನು ಮಾತೆಯಂತೆ ಪ್ರೀತಿಸಬೇಕು ” : ಸರಸ್ವತಿ ಎಸ್. ಭಟ್, ತೆಕ್ಕೆಕರೆ
” ನಮ್ಮ ಪೂಜ್ಯ ಶ್ರೀ ಗಳು ಗೋರಕ್ಷಾ ಅಭಿಯಾನ ಆರಂಭಿಸಿದ ಮೇಲೆ ಗೋಮಾತೆಯನ್ನು ಆರ್ಥಿಕ ದೃಷ್ಟಿಯಿಂದ ನೋಡುವವರಲ್ಲಿ ಒಂದಿಷ್ಟು ಬದಲಾವಣೆ ಕಾಣಿಸುತ್ತಿದೆ. ದನ ಎಂದರೆ ಧನ ಎಂಬ ಭಾವನೆಯನ್ನು ಬದಿಗೆ ಸರಿಸಿ ಗೋಮಾತೆ ಎಂದರೆ ಶ್ರೀಮಾತೆ ಎಂಬ ಪೂಜ್ಯ ಭಾವ ಹೊಂದಿದ್ದಾರೆ , ಕೆಲವೇ ವರ್ಷಗಳಲ್ಲಿ ಮರೆಯಾಗಿ ಹೋಗಲಿದ್ದ ಅನೇಕ ಭಾರತೀಯ ಗೋತಳಿಗಳ ಸಂರಕ್ಷಣೆಯ ದೃಷ್ಟಿಯಿಂದ ಶ್ರೀಗುರುಗಳು ಕೈಗೊಂಡ ವ್ಯವಸ್ಥಿತವಾದ ಯೋಜನೆಯು ಇಂದು ಅನೇಕ ಮಂದಿಗೆ ಭಾರತೀಯ ತಳಿಯ ಹಸುಗಳ ಮಹತ್ವದ ಬಗ್ಗೆ ಅರಿವು ಮೂಡಿಸುವಲ್ಲಿ […]
Continue Reading