ಗೋಸೇವೆಯ ದಿವ್ಯತೆಯಲ್ಲಿ ಧನ್ಯತೆ : ದಿವ್ಯಶ್ರೀ ಮತ್ತು ಧನ್ಯಶ್ರೀ , ಇಳಂತಿಲ
ತಾಯ್ತಂದೆಯರು ಶ್ರೀಮಠದ ಸೇವೆಯಲ್ಲಿ ಸದಾ ನಿಷ್ಠೆ ಹೊಂದಿರುವವರಾದುದರಿಂದ ಈ ಮಕ್ಕಳಿಗೆ ಎಳವೆಯಿಂದಲೇ ಶ್ರೀಮಠದ ಸಂಪರ್ಕ ದೊರಕಿದೆ. ಶ್ರೀಗುರುಗಳ ಆಶೀರ್ವಚನಗಳನ್ನು ಕೇಳಿ ಶ್ರೀಮಠದ ಸೇವೆ ಹಾಗೂ ಗೋಸೇವೆಯ ಬಗ್ಗೆ ಈ ಸಹೋದರಿಯರಿಗೆ ವಿಶೇಷ ಶ್ರದ್ಧೆ ಮೂಡಿತು. ದಕ್ಷಿಣ ಕನ್ನಡ ಇಳಂತಿಲ ಮೂಲದ ಪ್ರಸ್ತುತ ಮಂಗಳೂರು ಮಂಡಲ ಮಧ್ಯ ವಲಯದ ಕೊಂಚಾಡಿ ನಿವಾಸಿಗಳಾಗಿರುವ ವಿಷ್ಣು ಪ್ರಕಾಶ್ ,ಲಕ್ಷ್ಮೀ ಪ್ರಕಾಶ್ ದಂಪತಿಗಳ ಪುತ್ರಿಯರಾದ ದಿವ್ಯಶ್ರೀ ಹಾಗೂ ಧನ್ಯಶ್ರೀಯರೇ ಈ ವಿದ್ಯಾ ಲಕ್ಷ್ಮಿಯರು. ಮಂಗಳೂರು ನಂತೂರಿನ ಶ್ರೀಭಾರತಿ ಕಾಲೇಜಿನಲ್ಲಿ ಪದವಿ ಅಂತಿಮ […]
Continue Reading