” ಗೋವು ಬದುಕಿನ ಜೀವನಾಡಿ ” : ಪಾರ್ವತಿ ಸುಬ್ಬರಾವ್
” ಹಸುಗಳು ನಮ್ಮ ಜೀವನದ ಅವಿಭಾಜ್ಯ ಅಂಗಗಳು. ಗೋ ಉತ್ಪನ್ನಗಳ ಬಳಕೆಯಿಲ್ಲದೆ ಮಾನವನಿಗೆ ಬದುಕಲು ಸಾಧ್ಯವಿಲ್ಲ. ಗೋವಿಲ್ಲದಿದ್ದರೆ ಆರೋಗ್ಯವೂ ಇಲ್ಲ. ನಮ್ಮ ಬದುಕಿನ ಜೀವನಾಡಿಯೇ ಗೋವು. ನಮ್ಮ ಪೂಜ್ಯ ಗುರುಗಳ ವಿಶೇಷ ಸಂಕಲ್ಪವು ಇಂದು ಜನಮಾನಸವನ್ನು ತಲುಪಿ ಜನತೆ ಗೋಮಾತೆಯ ಬಗ್ಗೆ ಪೂಜ್ಯ ಭಾವನೆಯನ್ನು ತಾಳುತ್ತಿದೆ. ಜನರು ಒಳಗಣ್ಣು ತೆರೆದು ಗೋಮಾತೆಯ ಸೇವೆಗೆ ಕೈ ಜೋಡಿಸಲಾರಂಭಿಸಿದ್ದಾರೆ ” ಈ ನುಡಿಗಳು ಸಾಗರ ಮಂಡಲದ ಬೋಳುಗೋಡು ವಲಯದ ಆನೆಗುಳಿ ಸುಬ್ಬರಾವ್ ಅವರ ಪತ್ನಿ ಪಾರ್ವತಿಯವರದ್ದು. ಸಿದ್ದಾಪುರದ ಸಾತನಕೇರಿಯ […]
Continue Reading