” ಶ್ರೀಮಠದ ಸೇವೆ ಅನಿರ್ವಚನೀಯ ಅನುಭೂತಿ ” : ಸವಿತಾ ಜಯರಾಮ ಭಟ್ ,ಗುಂಜಗೋಡು
” ಶ್ರೀಮಠದ ಸೇವೆ ಅನಿರ್ವಚನೀಯ ಅನುಭೂತಿ ” : ಸವಿತಾ ಜಯರಾಮ ಭಟ್ ,ಗುಂಜಗೋಡು ” ತವರುಮನೆಯಿಂದಲೇ ಶ್ರೀಮಠದ ಸಂಪರ್ಕ ದೊರಕಿದೆ. ಬಿಳಗಿ ಸೀಮೆ ಭೀಷ್ಮ ‘ ಎಂದೇ ಶ್ರೀಗುರುಗಳಿಂದ ಬಿರುದು ಪಡೆದ ಕೆಳಗಿನಮನೆ ಸುಬ್ರಾಯ ಹೆಗಡೆಯವರ ಮಗಳು ನಾನು. ಹಿಂದಿನ ಗುರುಗಳ ಕಾಲದಿಂದಲೇ ಶ್ರೀಮಠದ ಪರಂಪರೆಯ ಬಗ್ಗೆ ತಿಳಿದಿದೆ . ಮದುವೆಯ ನಂತರ ಶ್ರೀಮಠದ ಸೇವೆಯಲ್ಲಿ ಪಾಲ್ಗೊಳ್ಳುವ ಅವಕಾಶಗಳು ದೊರೆತವು. ಹನ್ನೊಂದು ವರ್ಷಗಳ ಕಾಲ ಮಾತೃಪ್ರಧಾನೆಯಾಗಿ ಸೇವೆ ಸಲ್ಲಿಸಿದ್ದೇನೆ. ಶ್ರೀಗುರುಗಳ ವಿವಿಧ ಯೋಜನೆಗಳಲ್ಲಿ ಕೈ ಜೋಡಿಸುವಾಗ […]
Continue Reading