ನೊಂದ ಬದುಕಿಗೆ ಭರವಸೆಯ ಚೇತನ ದೊರಕಿದ್ದು ಶ್ರೀ ಗುರು ಸೇವೆಯಿಂದ : ಭಾರತೀ ಕೋಟೆ
” ಬದುಕಿನ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ನೀಡಿ, ನೊಂದ ಬದುಕಿಗೆ ಭರವಸೆಯ ಸಾಂತ್ವನ ನೀಡಿದವರು ಶ್ರಿಗುರುಗಳು.ಜೀವನದ ಕಷ್ಟ ಪರಂಪರೆಯ ಅಂಧಕಾರ ತೊಲಗಿ ಗುರುಕೃಪೆಯೆಂಬ ಜ್ಞಾನ ದೀವಿಗೆಯ ಬೆಳಕಿನಿಂದ ನಮ್ಮ ಬದುಕು ಹಸನಾಗಿದೆ. ಬದುಕು ಸದಾ ಶ್ರೀಗುರು ಸೇವೆ ಹಾಗೂ ಗೋಮಾತೆಯ ಸೇವೆಗಾಗಿ ಮುಡಿಪಾಗಿರಲಿ ಎಂಬುದೇ ನಮ್ಮ ನಿತ್ಯ ಪ್ರಾರ್ಥನೆ ” ಎಂದು ಶ್ರೀಗುರು ಕೃಪಾ ಕಟಾಕ್ಷದ ಬಗ್ಗೆ ಹೃದಯ ತುಂಬಿ ನುಡಿಯುವವರು ಉಪ್ಪಿನಂಗಡಿ ಮಂಡಲದ, ಪಂಜ ವಲಯದ ಚರಣ ಸನ್ನಿಧಿ ಮನೆಯ ಭಾರತೀ ಕೋಟೆ ಅವರು. ಎರಡು […]
Continue Reading