ಗೋಮಾತೆಯ ಸೇವೆಗೆ ಸರಳ ಹಾದಿ ; ಮಾತೃತ್ವಮ್ :ಸುಜಾತ ಮೈಸೂರು
” ಶ್ರೀಗುರುಸೇವೆಯಲ್ಲಿ, ಗೋಮಾತೆಯ ಸೇವೆಯಲ್ಲಿ ತೊಡಗಿಸಿಕೊಂಡಾಗ ದೊರಕುವ ನೆಮ್ಮದಿ, ಸಂತಸ ಬಣ್ಣನೆಗೆ ಸಿಗುವಂಥದ್ದಲ್ಲ. ಶ್ರೀಗುರು ಕೃಪೆಯೂ ಹಾಗೆಯೇ, ಬದುಕಿನಲ್ಲಿ ಅನೇಕ ಸಮಸ್ಯೆಗಳು ತಲೆದೋರಿದಾಗ ಸುಜ್ಞಾನವೆಂಬ ಬೆಳಕನ್ನು ನೀಡಿ ಆ ತೊಂದರೆಗಳನ್ನು ನಿವಾರಿಸುವುದು ಶ್ರೀಗುರುಗಳ ಅನುಗ್ರಹ. ಅದನ್ನು ಮಾತಿನ ಮೂಲಕವಾಗಲಿ, ಅಕ್ಷರಗಳ ಮೂಲಕವಾಗಲಿ ವಿವರಿಸಲು ಸಾಧ್ಯವಿಲ್ಲ. ಶ್ರೀಗುರುಗಳ ಮಹತ್ವದ ಯೋಜನೆಯಾದ ಮಾತೃತ್ವಮ್ ಮಾತೆಯರಿಗೆ ಮನೆಯಲ್ಲಿದ್ದುಕೊಂಡೇ ಗೋಸೇವೆ ಮಾಡಲು ದೊರಕಿದ ಅತ್ಯಂತ ಸುಲಭ ಹಾಗೂ ಸರಳವಾದ ಹಾದಿ . ಯಾರಿಗೂ ಯಾವುದೇ ಒತ್ತಡವಿಲ್ಲದೆ ಮಾಡಬಹುದಾದ ಸೇವೆಯಿದು ” ಎನ್ನುವವರು […]
Continue Reading