ಗೋಮಾತೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಶೈಲಾ ಶ್ರೀಕಾಂತ್ ಹೆಗಡೆ
” ಮೂವತ್ತಮೂರು ಕೋಟಿ ದೇವತೆಗಳ ನಿವಾಸ ಸ್ಥಾನವಾದ ಗೋಮಾತೆಯ ಒಡಲು ಪುಣ್ಯದ ಕಡಲು. ನಮ್ಮ ತಾಯಿಯ ರಕ್ಷಣೆಯನ್ನು ಯಾವ ರೀತಿಯಲ್ಲಿ ಮಾಡುತ್ತೇವೆಯೋ ಅದೇ ರೀತಿಯಲ್ಲಿ ಗೋಮಾತೆಯ ಸಂರಕ್ಷಣೆಯ ಜವಾಬ್ದಾರಿಯನ್ನು ನಾವು ವಹಿಸಬೇಕು, ಆಗಲೇ ಸಮಾಜದಲ್ಲಿ ಗೋಸಂರಕ್ಷಣಾ ಯೋಜನೆಗಳು ಸಫಲವಾಗಬಹುದು. ಇದಕ್ಕಾಗಿ ನಮ್ಮ ಸಂಸ್ಥಾನದವರ ಮಾರ್ಗದರ್ಶನದಂತೆ ಮುಂದೆ ಸಾಗಿದರೆ ಮುಂದೊಂದು ದಿನ ಗೋಮಾತೆ ವಿಶ್ವ ವಂದ್ಯೆಯಾಗಬಹುದು ” ಗೋವು ಹಾಗೂ ತಮ್ಮ ನಡುವಿನ ಭಾವನಾತ್ಮಕ ಸಂಬಂಧದ ಬಗ್ಗೆ ತಿಳಿಸುತ್ತಾ ತಮ್ಮ ಮನದ ಅನಿಸಿಕೆಗಳನ್ನು ಈ ರೀತಿಯಾಗಿ ಬಿಚ್ಚಿಟ್ಟವರು ಬೆಂಗಳೂರು […]
Continue Reading