” ಸತತ ಶ್ರೀಚರಣ ಸೇವೆ ದೊರಕಿಸೆಮಗೆ ರಾಮಾ ” : ವಿದ್ಯಾಗೌರಿ ಕುಳಮರ್ವ
” ಎಳವೆಯಿಂದಲೇ ಶ್ರೀಮಠದ ಸಂಪರ್ಕ ದೊರಕಿದ ಕಾರಣ ಮಠವೆಂದರೆ ಮನಸ್ಸಿಗೆ ನೆಮ್ಮದಿ ನೀಡುವ ತಾಣವಾಗಿಬಿಟ್ಟಿದೆ. ಪ್ರತಿದಿನವೂ ಗುರುಸ್ಮರಣೆಯೊಂದಿಗೇ ದಿನವನ್ನು ಆರಂಭಿಸುವವರು ನಾವು . ಇದೇ ಅಭ್ಯಾಸ ನಮ್ಮ ಮಕ್ಕಳಿಗೂ ದೊರಕಿದೆ ” ಎಂದು ಸತತ ಶ್ರೀಮಠದ ಸೇವೆಯಲ್ಲಿ ನಿರತವಾಗುವ ಹಂಬಲ ವ್ಯಕ್ತಪಡಿಸಿದವರು ವಿದ್ಯಾಗೌರಿ ಕುಳಮರ್ವ. ಕುಳಮರ್ವ ಮನೆತನದ ಕೃಷ್ಣ ಭಟ್ ಹಾಗೂ ದೇವಕಿಯವರ ಪುತ್ರಿಯಾದ ವಿದ್ಯಾಗೌರಿ ತಾಳ್ತಜೆ ಮಹಾಲಿಂಗ ಭಟ್ ಅವರ ಪತ್ನಿ. ಪ್ರಸ್ತುತ ಬೆಂಗಳೂರು ನಿವಾಸಿಗಳಾಗಿರುವ ವಿದ್ಯಾಗೌರಿ ಅವರು ಮದುವೆಯ ನಂತರವೂ ಶ್ರೀಮಠದ ಸೇವೆಯಲ್ಲಿ […]
Continue Reading