ಗೋಮಾತೆ ಸಂಪೂಜ್ಯಳು : ಸುಶೀಲಾ ವಾದ್ಯಕೋಡಿ
” ಗೋವು ನೀಡುವ ಎಲ್ಲಾ ಉತ್ಪನ್ನಗಳು ನಮ್ಮ ಬದುಕಿಗೆ ಬೇಕು, ನಮ್ಮ ಸಂಸ್ಕೃತಿಯಲ್ಲಿ ಗೋಮಾತೆಗೆ ಪೂಜನೀಯ ಸ್ಥಾನವಿದೆ. ಶುದ್ಧ ಭಾರತೀಯ ತಳಿಯ ಹಸುವಿನ ಹಾಲಿನಲ್ಲಿ ಅನೇಕ ಔಷಧೀಯ ಗುಣಗಳಿವೆ. ಹಾಗಾಗಿ ಭಾರತೀಯ ತಳಿಯ ಹಸುಗಳ ರಕ್ಷಣೆಗೆ ಸಮಾಜವೇ ಕಟಿಬದ್ಧವಾಗಿ ನಿಲ್ಲಬೇಕಿದೆ. ಗೋಮಾತೆಯ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ” ಎನ್ನುವವರು ಉಪ್ಪಿನಂಗಡಿ ಮಂಡಲದ ಉರುವಾಲು ವಲಯದ ವಾದ್ಯಕೋಡಿ ಶಂಕರ ಭಟ್ಟರ ಪತ್ನಿ ಸುಶೀಲಾ. ದೋಟ ಸುಬ್ರಹ್ಮಣ್ಯ ಭಟ್, ಈಶ್ವರಿ ದಂಪತಿಗಳ ಪುತ್ರಿಯಾದ ಇವರು ಉರುವಾಲು ವಲಯದ ಮಾತೃ […]
Continue Reading