“ಕಷ್ಟ ಪರಂಪರೆಯಿಂದ ಮುಕ್ತಿ ದೊರಕಿದ್ದು ಶ್ರೀ ಗುರು ಕಾರುಣ್ಯದಿಂದ ” : ಕೃಷ್ಣಕುಮಾರಿ ಬದನಾಜೆ
“ಶ್ರೀ ಗುರುಚರಣಗಳನ್ನು ನಂಬಿದವರಿಗೆ ಬದುಕಿನಲ್ಲಿ ಸೋಲಿಲ್ಲ.ಎಂಥಹ ಕಷ್ಟದ ಹೊಡೆತವನ್ನು ನಿವಾರಿಸುವ ಶಕ್ತಿ ಗುರು ಕೃಪೆಗಿದೆ.ಇದು ನಮ್ಮ ಬದುಕಿನಲ್ಲಿ ಅನುಭವಿಸಿ ಅರಿತುಕೊಂಡ ಸತ್ಯ. ಆದುದರಿಂದಲೇ ಬದುಕಿನಲ್ಲಿ ಮೊದಲ ಆದ್ಯತೆ ಗುರು ಸೇವೆ,ಗೋಸೇವೆಗೆ” ಎನ್ನುತ್ತಾರೆ ಮಿಂಚಿನಡ್ಕ ಮೂಲದ ಪ್ರಸ್ತುತ ವಿಟ್ಲ ಸಮೀಪ ಬದನಾಜೆ ನಿವಾಸಿಗಳಾಗಿರುವ ಕೃಷ್ಣಕುಮಾರಿ ಬದನಾಜೆ. ಶ್ರೀಮಠದ ಸಂಪರ್ಕ ಅವರಿಗೆ ಎಳವೆಯಿಂದಲೇ ದೊರಕಿತ್ತು. ತಂದೆ ಶೇಂತಾರು ಗೋಪಾಲಕೃಷ್ಣ ಭಟ್ ಉರುವಾಲು ವಲಯದ ಗುರಿಕ್ಕಾರರಾಗಿ ಸೇವೆ ಸಲ್ಲಿಸಿದವರು. ಪತಿ ಬದನಾಜೆ ಪುರುಷೋತ್ತಮ ಭಟ್ ಮಂಗಳೂರು ಹೋಬಳಿಯ ಅಮೃತಸತ್ವ ಸಂಚಾಲಕರಾಗಿ, ವಿಟ್ಲ […]
Continue Reading