ಭಾರತೀಯರ ಬದುಕಿನ ಉಸಿರು ಗೋಮಾತೆ: ಜಯಾ ಶ್ಯಾನುಬಾಗ್
” ಭಾರತೀಯರ ಬದುಕಿಗೆ ಗೋಮಾತೆಯ ಕೊಡುಗೆ ಅಪಾರ. ಹಸುವಿನ ಹಾಲು ಹಾಕದೆ ಒಂದು ಲೋಟ ಚಹಾವನ್ನು ಮಾಡಲಾರೆವು. ಇನ್ನು ಕೃಷಿ ಕಾರ್ಯಗಳಲ್ಲಿ ಗೋವಿನ ಉತ್ಪನ್ನಗಳನ್ನು ಯಾವ ರೀತಿಯಲ್ಲಿ ಬಳಸುತ್ತೇವೆ ಎಂಬುದು ಎಲ್ಲರಿಗೂ ಗೊತ್ತು. ಅಂತಹ ಒಂದು ಗೋಮಾತೆಯ ಸಂರಕ್ಷಣೆಯ ಹೊಣೆಯನ್ನು ಹೊತ್ತು ಮಾತೃತ್ವಮ್ ಯೋಜನೆಯ ಮೂಲಕ ಮಾಸದ ಮಾತೆಯಾದೆ ಎನ್ನಲು ಖುಷಿ ಎನಿಸುತ್ತದೆ. ಇದು ಮಾತೆಯರಿಗೆ ಗೋಸೇವೆ, ಶ್ರೀಮಠದ ಸೇವೆಯಲ್ಲಿ ತೊಡಗಿಸಿಕೊಳ್ಳಲು ಶ್ರೀಗುರುಗಳು ನೀಡಿದ ಸೌಭಾಗ್ಯ ಎಂದೇ ಭಾವಿಸಿಕೊಂಡಿದ್ದೇನೆ ” ಎಂದು ಗೋಮಾತೆಯ ಅಮೂಲ್ಯ ಕೊಡುಗೆಗಳ […]
Continue Reading