ಗೋ ಸೇವೆಯಲ್ಲಡಗಿದೆ ನೆಮ್ಮದಿಯ ಸೆಲೆ: ಸಿರಿ ಕೂಡೂರು
ಬೆಂಗಳೂರು ಮಹಾನಗರದಲ್ಲಿ ಹುಟ್ಟಿ,ಬೆಳೆದು ಮಂಗಳೂರು ಹೋಬಳಿಯ ಉರಿಮಜಲು ಮೂಲದ ಕೂಡೂರು ಮನೆತನದ ಲಕ್ಷ್ಮೀ ನಾರಾಯಣ ಕೂಡೂರು(ಎಲ್.ಎನ್.ಕೂಡೂರು) ಅವರನ್ನು ವಿವಾಹವಾದ ಸಿರಿ ಅವರಿಗೆ ಶ್ರೀ ಮಠದ ಸಂಪರ್ಕ ದೊರಕಿದ್ದು ಮದುವೆಯ ನಂತರ. “ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪೀಠಾರೋಹಣ ಮಾಡಿದ ನಂತರ ಶ್ರೀಮಠದ ಸಂಪರ್ಕ ಮತ್ತಷ್ಟು ನಿಕಟವಾಯಿತು. ಶ್ರೀಗುರುಗಳ ನಿರ್ದೇಶನದಂತೆ ಮಹಿಳಾ ಪರಿಷತ್ ರೂಪೀಕರಣಗೊಂಡಾಗ ನಾನು ವಿಟ್ಲ ಸೀಮಾ ಪರಿಷತ್ ನ ಮಾತೃ ಪ್ರಧಾನೆಯಾಗಿದ್ದೆ. ಅಂದು ಸಂಘಟನೆ ಬಲಪಡಿಸಲು ಹಲವಾರು ಕಡೆಗೆ ಭೇಟಿ ನೀಡಿದೆ. ಶ್ರೀಮಠದ ಸೇವೆಯಲ್ಲಿ […]
Continue Reading