ಗೋಮಾತೆಯ ಸೇವೆಗೆ ಸಕಾರಾತ್ಮಕ ಸ್ಪಂದನೆ ದೊರಕಿದೆ : ಉಮಾ ಪಿ. ಶೇಡಿಗುಮ್ಮೆ
೨೦೧೯ ರ ಚಾತುರ್ಮಾಸ್ಯದ ಸಂದರ್ಭದಲ್ಲಿ ವಲಯ ಭಿಕ್ಷಾಸೇವೆಯ ದಿವಸ ಶ್ರೀಗುರುಗಳ ಆಶೀರ್ವಚನದ ಪ್ರೇರಣೆ ಹಾಗೂ ವಲಯ ಮಾತೃ ವಿಭಾಗ ಪ್ರಧಾನೆಯಾಗಿರುವ ಶಿವಕುಮಾರಿ ಕುಂಚಿನಡ್ಕ ಇವರ ಬೆಂಬಲದಿಂದಾಗಿ ಮಾಸದ ಮಾತೆಯಾಗಿ ಸೇವೆ ಮಾಡಲು ಮುಂದೆ ಬಂದವರು ಶ್ರೀಮತಿ ಉಮಾ ಪಿ . ಶೇಡಿಗುಮ್ಮೆ . ಮುಳ್ಳೇರಿಯ ಮಂಡಲ, ಕುಂಬಳೆ ವಲಯ ಕಣಿಪುರ ಘಟಕದವರಾದ ಇವರು ಚೆರುವತ್ತೂರಿನ ಮಾಧವ ರಾವ್ ,ಸರಸ್ವತಿ ದಂಪತಿಗಳ ಪುತ್ರಿ ಹಾಗೂ ಶೇಡಿಗುಮ್ಮೆ ಗಣೇಶ್ ಕುಮಾರ್ ಅವರ ಪತ್ನಿ. ಎಂ.ಎಸ್ಸಿ, ಬಿ.ಎಡ್ ಪಧವೀಧರರಾಗಿರುವ ಇವರು ಕುಂಬಳೆಯ […]
Continue Reading