“ಬಾಳಿಗೆ ಬೆಳಕು ದೊರಕಿದ್ದು ಶ್ರೀಗುರು ಸೇವೆಯಿಂದ ” : ಪಾವನಾ .ಪಿ.ಭಟ್, ಮಂಗಳೂರು
” ೧೯೯೯ ರಿಂದಲೇ ಶ್ರೀಮಠದ ಸಂಪರ್ಕಕ್ಕೆ ಬಂದವರು ನಾವು. ಹೊಸನಗರದ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ಶ್ರೀರಾಮಾಯಣ ಮಹಾಸತ್ರ, ವಿಶ್ವ ಗೋ ಸಮ್ಮೇಳನಗಳಲ್ಲಿ ಭಾಗವಹಿಸಿದ್ದೇವೆ. ಅಂದಿನಿಂದ ಇಂದಿನ ವರೆಗೂ ಬಾಳಿನ ಏರಿಳಿತಗಳಲ್ಲಿ ಕೈ ಹಿಡಿದು ನಡೆಸಿದ್ದು ಶ್ರೀರಾಮ ದೇವರ ಅನುಗ್ರಹ, ಶ್ರೀಗುರುಗಳ ಕೃಪೆ ” ಎಂದು ಹೃದಯ ತುಂಬಿ ನುಡಿಯುವವರು ಮಂಗಳೂರು ಮಧ್ಯ ವಲಯದ ಕುಂಡೇರಿ ಮೂಲದ ಕಾಂಚನ ಪರಮೇಶ್ವರ ಭಟ್ ಅವರ ಪತ್ನಿ ಪಾವನಾ . ನೆಡ್ಲೆಯ ಕಡೆಂಗೋಡ್ಲು ನರಸಿಂಹ ಭಟ್ ಹಾಗೂ ಲಕ್ಷ್ಮೀ ಭಟ್ ಇವರ […]
Continue Reading