” ಗೋಮಾತೆಯ ಸೇವಾ ಕೈಂಕರ್ಯ ಮನಸ್ಸಿಗೆ ಮುದ ನೀಡುವ ಕಾರ್ಯ : ಸವಿತಾ ದತ್ತಾತ್ರೇಯ, ಬೆಂಗಳೂರು
” ಗೋವುಗಳ ಜೊತೆ ಒಡನಾಡುತ್ತಿದ್ದ ನನಗೆ ಬೆಂಗಳೂರು ನಗರಕ್ಕೆ ಬಂದ ಮೇಲೆ ಅದು ಮರೀಚಿಕೆಯಾಯಿತು. ಆದರೆ ಈಗ ನಮ್ಮ ಶ್ರೀಗುರುಗಳ ಗೋಸೇವಾ ಯೋಜನೆಯಲ್ಲಿ ಕೈ ಜೋಡಿಸಿದ ಮೇಲೆ ಅಸಾಧ್ಯ ಎನಿಸಿದ ಕಾರ್ಯವೂ ಸುಲಲಿತವಾಗಿ ಕೈಗೂಡಿತು ” ಎನ್ನುತ್ತಾರೆ ಬೆಂಗಳೂರು ದಕ್ಷಿಣ ಮಂಡಲದ ,ವಿಜಯನಗರ ವಲಯದ ಸವಿತಾ ದತ್ತಾತ್ರೇಯ ಅವರು. ಕುಮಟಾದ ಕತ್ತಗಾಲು ನಾರಾಯಣ ಭಟ್ ಹಾಗೂ ಗೋದಾವರಿ ಭಟ್ ಇವರ ಪುತ್ರಿಯಾದ ಸವಿತಾ ಅವರ ಪತಿ ದತ್ತಾತ್ರೇಯ ಮಹಾದೇವ ಭಟ್. ಸುಮಾರು ನಲುವತ್ತು ವರ್ಷಗಳಿಂದ ಬೆಂಗಳೂರು ನಗರದಲ್ಲಿ […]
Continue Reading