” ಗೋಸೇವೆಯಲ್ಲಿ ಸಮರ್ಪಣಾ ಭಾವದ ಸಾರ್ಥಕತೆ ” : ವಸುಂಧರಾ ಶರ್ಮಾ , ಬೆಂಗಳೂರು
” ಗೋವುಗಳಿಂದ ಮಾನವನ ಜೀವನಕ್ಕೆ ದೊರಕುವ ಪ್ರಯೋಜನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಮ್ಮ ಬದುಕಿನಲ್ಲಿ ಮಾತೆಯ ನಂತರದ ಸ್ಥಾನ ಗೋಮಾತೆಗೆ ಸಲ್ಲಬೇಕು, ವ್ಯಾವಹಾರಿಕ ದೃಷ್ಟಿಯಿಂದ ಗೋಮಾತೆಯ ಸೇವೆ ಮಾಡಬಾರದು, ಅದರಲ್ಲಿ ಸಮರ್ಪಣಾ ಭಾವ ಮೂಡಬೇಕು, ಆಗಲೇ ಬದುಕಿನಲ್ಲಿ ಸಾರ್ಥಕ ಭಾವನೆ ಮೂಡಲು ಸಾಧ್ಯ ” ಎನ್ನುವವರು ಬೆಂಗಳೂರಿನ ಕೃಷ್ಣರಾಜ ವಲಯದ ವಸುಂಧರಾ ಶರ್ಮ. ಸಿದ್ಧಾಪುರದ ಸಸಿಗುಳಿಯ ಗಣೇಶ ಹೆಗಡೆ, ಸಾವಿತ್ರಿ ಹೆಗಡೆಯವರ ಪುತ್ರಿಯಾದ ಇವರು ಮಾಲೂರು ಗೋಶಾಲೆಯ ನಿರ್ವಹಣಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಅರವಿಂದ ಶರ್ಮಾ […]
Continue Reading