ಪ್ರತಿನಿತ್ಯವೂ ಗೋಸೇವೆ ಮಾಡುವ ಪುಣ್ಯಾವಕಾಶ ದೊರಕಿದೆ” : ಮಂಗಲಾ ನೀಲಕಂಠ ಉಪಾಧ್ಯಾಯ
ಹೊನ್ನಾವರ ಮಂಡಲದ ಭಟ್ಕಳ ವಲಯದ ದೇವಿಕಾನ ,ಕಾಯ್ಕಿಣಿಯ ಮಂಗಲಾ ನೀಲಕಂಠ ಉಪಾಧ್ಯಾಯ ಅವರು ನಿತ್ಯ ಗೋಸೇವೆಯಲ್ಲಿ ಸಂತೃಪ್ತಿ ಕಂಡವರು. ಸಾಗರದ ಸಮೀಪದ ವರದಹಳ್ಳಿಯ ಎಡಜಿಗಳೆ ಮಂಗಲಾ ಅವರ ತವರುಮನೆ. ಗೃಹಿಣಿಯಾಗಿರುವ ಇವರು ತಮ್ಮ ಗೃಹಕೃತ್ಯಗಳ ನಡುವೆ ಶ್ರೀಮಠದ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಭಟ್ಕಳ ವಲಯದ ಮಾತೃ ಪ್ರಧಾನೆಯಾಗಿ ಆರು ವರ್ಷಗಳ ಕಾಲ ಸೇವೆ ಮಾಡಿದ ಇವರು ಪ್ರಸ್ತುತ ವಲಯ ಬಿಂದು ಸಿಂಧು ಸಂಚಾಲಕಿಯಾಗಿ ಶ್ರೀಗುರು ಸೇವೆ ಮಾಡುತ್ತಿದ್ದಾರೆ. ” ಚಿಕ್ಕಂದಿನಿಂದಲೇ ತವರುಮನೆಯಲ್ಲಿ ಗೋವುಗಳ ಒಡನಾಟದೊಂದಿಗೆ ಬೆಳೆದವಳು ನಾನು, […]
Continue Reading