ಅನವರತ ಶ್ರೀ ಗುರುಚರಣ ಸ್ಮರಣೆಯೊಂದೇ ಮನದಲ್ಲಿ: ಯಶೋದಾ ಕೋಡಿಮೂಲೆ
“ನಮ್ಮ ಗುರುಗಳಾದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪೀಠವೇರಿದ ಸಂದರ್ಭದಲ್ಲಿ ಅವರ ಸಂದರ್ಶನವೊಂದನ್ನು ಪತ್ರಿಕೆಯಲ್ಲಿ ಓದಿದೆ. ಬದುಕಿನ ಅತ್ಯಂತ ಕ್ಲಿಷ್ಟ ಪರಿಸ್ಥಿತಿಯಲ್ಲಿ ಅಂದು ನಾವಿದ್ದೆವು. ಆಗ ಶ್ರೀ ಗುರುಚರಣಗಳನ್ನು ನಂಬಿದರೆ ಕಷ್ಟದಿಂದ ಮುಕ್ತಿ ಸಿಗಬಹುದು ಎಂದು ಮನಸ್ಸಿಗೆ ಅನ್ನಿಸಿತು. ಅಂದಿನಿಂದ ಸತತವಾಗಿ ಶ್ರೀಗುರುಗಳನ್ನು ಸ್ಮರಿಸುತ್ತಲೇ ಇದ್ದೆ. ಒಂದು ಬಾರಿ ಅವರ ದರ್ಶನ ಪಡೆದು ಮಂತ್ರಾಕ್ಷತೆ ಸ್ವೀಕರಿಸಬೇಕೆಂದು ಕಾತರಿಸುತ್ತಲೇ ಇದ್ದೆ. ನಾನಿರುವ ಪರಿಸ್ಥಿತಿಯಲ್ಲಿ ಅದು ಅಷ್ಟು ಸುಲಭವಾಗಿರಲಿಲ್ಲ. ಆದರೂ ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದ ಮಕ್ಕಳು ಹೊಸನಗರಕ್ಕೆ ಹೋಗುವಾಗ […]
Continue Reading