“ಶ್ರೀಮಠದ ಸೇವೆಗೆ ಶ್ರೀಗುರುಗಳೇ ಪ್ರೇರಣೆ” : ಜೆಡ್ಡು ಸರಸ್ವತಿ ಭಟ್
ಬೆಂಗಳೂರಿನ ಗಿರಿನಗರದ ರಾಮಾಶ್ರಮದಲ್ಲಿ ‘ಜೆಡ್ಡು ಅಕ್ಕ’ ಎಂದೇ ಎಲ್ಲರಿಂದಲೂ ಪ್ರೀತಿಯಿಂದ ಕರೆಯಲ್ಪಡುವ ಸರಸ್ವತಿ ಭಟ್ ಅವರು ಮೂಲತಃ ವಿಟ್ಲ ಸಮೀಪದ ಜೆಡ್ಡು ಮನೆತನದವರು. ಪ್ರಸ್ತುತ ಬೆಂಗಳೂರು ದಕ್ಷಿಣ ಮಂಡಲದ ಜಯಪ್ರಕಾಶ ವಲಯ ನಿವಾಸಿಯಾಗಿದ್ದಾರೆ. ಹಲವಾರು ವರ್ಷಗಳಿಂದ ಶ್ರೀಮಠದ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರಿಗೆ ತಮ್ಮ ಎಲ್ಲಾ ಕೆಲಸಗಳಿಗೂ ಪ್ರೇರಣೆ ಶ್ರೀಗುರುಗಳು ಎಂಬುದು ದೃಢವಾದ ನಂಬಿಕೆ. ಪೆರುವಾಜೆಯ ಗೋವಿಂದ ಭಟ್, ಗೌರೀ ದಂಪತಿಗಳ ಪುತ್ರಿಯಾದ ಇವರು ಜೆಡ್ಡು ರಾಮಚಂದ್ರ ಭಟ್ಟರ ಪತ್ನಿ. ಮಾತೃತ್ವಮ್ ಯೋಜನೆಯ ಮೂಲಕ ಎರಡು ವರ್ಷಗಳ […]
Continue Reading