“ಶ್ರೀಮಠದ ಸೇವೆಗೆ ಬದುಕಿನಲ್ಲಿ ಮೊದಲ ಆದ್ಯತೆ” : ಮಲ್ಲಿಕಾ ಕಲ್ಲಡ್ಕ
ವದ್ವ ಲಕ್ಷ್ಮೀ ನಾರಾಯಣ ಭಟ್ ಹಾಗೂ ಸರಸ್ವತಿ ಇವರ ಪುತ್ರಿಯಾದ ಮಲ್ಲಿಕಾ ಕಲ್ಲಡ್ಕ ಅವರಿಗೆ ಮೊದಲಿನಿಂದಲೂ ಸಮಾಜ ಸೇವೆಯಲ್ಲಿ ಅತೀವ ಆಸಕ್ತಿ. ಮುಳಿಯ ಗೋಪಾಲಕೃಷ್ಣ ಭಟ್ ಅವರನ್ನು ವಿವಾಹವಾದ ನಂತರ ಶ್ರೀಮಠದ ಸಂಪರ್ಕ ದೊರಕಿತು. ಜೊತೆಗೆ ಶ್ರೀ ಮಠದ ವಿವಿಧ ಸೇವಾ ಯೋಜನೆಗಳಲ್ಲಿ ಭಾಗಿಯಾಗುವ ಸದವಕಾಶವೂ ಒದಗಿಬಂತು. ಪ್ರಸ್ತುತ ಮಾತೃತ್ವಮ್ ನ ವಿವೇಕ ಲಕ್ಷ್ಮಿ ವಿಭಾಗದ ಕೇಂದ್ರ ಮಟ್ಟದ ಅಧ್ಯಕ್ಷೆಯಾಗಿರುವ ಮಲ್ಲಿಕಾ ಅವರು ತಮ್ಮ ಸೇವೆಯ ಸಂದರ್ಭದಲ್ಲಿ ವೈವಿಧ್ಯಮಯ ಅನುಭವಗಳನ್ನು ಪಡೆದುಕೊಂಡವರು. “ಹಿರಿಯ ಗುರುಗಳ ಕಾಲದಿಂದಲೂ ಶ್ರೀಮಠದ […]
Continue Reading