” ಸದಾ ಶ್ರೀಮಠದ ಸೇವೆಗೆ ತುಡಿಯುತ್ತಿದೆ ಮನಸ್ಸು ” : ವಿಜಯಾ ಸರ್ಪಂಗಳ
” ಶ್ರೀಗುರುಗಳ ಗೋಪ್ರೇಮ, ಗೋಮಾತೆಯ ರಕ್ಷಣೆಗಾಗಿ ಶ್ರೀ ಸಂಸ್ಥಾನದವರು ಕೈಗೊಂಡ ವಿವಿಧ ಯೋಜನೆಗಳು ಹಾಗೂ ಶ್ರೀಮಠದ ಸೇವೆಯಲ್ಲಿ ಸದಾ ತೊಡಗಿಸಿಕೊಳ್ಳಬೇಕೆಂಬ ಹಂಬಲ ‘ ಇವುಗಳ ಪ್ರೇರಣೆಯಿಂದ ಮಾಸದ ಮಾತೆಯಾಗಿ ಸೇರಿಕೊಂಡೆ. ಈಗಾಗಲೇ ಒಂದು ವರ್ಷದ ಗುರಿ ತಲುಪಿರುವೆ. ಇನ್ನೊಂದು ವರ್ಷದ ಗುರಿ ತಲುಪುವ ಭರವಸೆಯಿದೆ ” ಎನ್ನುತ್ತಾರೆ ಮೂಲತಃ ಕಾಸರಗೋಡಿನ ಸರ್ಪಂಗಳದವರಾದ ಪ್ರಸ್ತುತ ಬೆಂಗಳೂರು ದಕ್ಷಿಣ ಮಂಡಲ ಶ್ರೀ ಅನ್ನಪೂರ್ಣೇಶ್ವರಿ ವಲಯ ನಿವಾಸಿಗಳಾಗಿರುವ ಎಸ್. ರಾಮಚಂದ್ರ ಭಟ್ಟರ ಪತ್ನಿ ವಿಜಯಾ ಸರ್ಪಂಗಳ ಅವರು. ಹಾಡು,ಸಂಗೀತ, ಹೊಲಿಗೆ, ಕಸೂತಿಗಳಲ್ಲಿ […]
Continue Reading