ಗುರು – ಗೋ ಸೇವೆಯೇ ಬದುಕಿನ ಧನ್ಯತೆ : ವೀಣಾ ಪ್ರಭಾಕರ ಭಟ್
ಸಾಗರ ಪ್ರಾಂತ್ಯದ ಮಾತೃತ್ವಮ್ ನ ಅಧ್ಯಕ್ಷೆಯೂ, ಸಂಪನ್ಮೂಲ ಖಂಡದ ಸಂಯೋಜಕಿಯೂ ಆಗಿರುವ ವೀಣಾ ಪ್ರಭಾಕರ ಭಟ್ಟ ಅವರಿಗೆ ಮಾಸದ ಮಾತೆಯಾಗಿ ಗುರಿ ತಲುಪಿದುದಕ್ಕಿಂತಲೂ ಹೆಚ್ಚು ಸಂತಸ ಶ್ರೀ ಗುರುಗಳ ಸೇವೆಯಲ್ಲಿ ಒಂದು ಬಿಂದುವಾಗಿ ಸೇರಿದೆ ಎಂಬುದರ ಬಗ್ಗೆ. ಅಂಬಾಗಿರಿ ಮಠಕ್ಕೆ ಶ್ರೀ ಸಂಸ್ಥಾನದವರು ಭೇಟಿಯಿತ್ತ ಸಂದರ್ಭದಲ್ಲಿ ಮೊದಲ ಬಾರಿಗೆ ಮಂತ್ರಾಕ್ಷತೆ ಪಡೆದು ಕೊಂಡಾಗಲೇ ತನ್ನ ಬದುಕಿನ ಪಥ ಬದಲಾಯಿತು. ಗುರು ಚರಣ ಸೇವೆಯಿಂದ ಇಂದು ಬಾಳಿನಲ್ಲಿ ನೆಮ್ಮದಿ , ಸಂತಸ ಮನೆಮಾಡಿದೆ. ಅಂತರಂಗದಲ್ಲಿ ಬಚ್ಚಿಟ್ಟ ಕನಸುಗಳು ಸಹಾ […]
Continue Reading