ಶ್ರೀ ಮಠದ ಸೇವೆ ಮನಸ್ಸಿಗೆ ಮುದ ನೀಡುವ ಕಾರ್ಯ: ಮನೋರಂಜಿನಿ ಆರ್ .ಭಟ್ , ಮುಂಬೈ
“ಶ್ರೀಮಠದ ಸೇವೆ ಮನಸ್ಸಿಗೆ ಅತ್ಯಂತ ಮುದ ನೀಡುತ್ತಿದೆ. ಮುಂಬೈ ಮಹಾನಗರದಲ್ಲಿ ಪ್ರತೀ ತಿಂಗಳು ನಡೆಯುವ ಹವ್ಯಕ ಸಭೆಗಳು ನಮ್ಮ ಸಂಘಟನೆಯನ್ನು ಬಲ ಪಡಿಸಲು ಅತ್ಯಂತ ಉಪಯುಕ್ತವಾಗಿದೆ. ಶ್ರೀಗುರುಗಳ ಎಲ್ಲಾ ಯೋಜನೆಗಳಲ್ಲೂ ನಾವೆಲ್ಲ ಶ್ರದ್ಧೆಯಿಂದ ಪಾಲ್ಗೊಳ್ಳುತ್ತಿದ್ದೇವೆ” ಈ ಮಾತುಗಳು ಸಿದ್ಧಮೂಲೆ ಮೂಲದ ಉದ್ಯೋಗ ನಿಮಿತ್ತ ಪ್ರಸ್ತುತ ಮುಂಬೈ ನಿವಾಸಿಗಳಾಗಿರುವ ರಮಣ ಭಟ್ ಸಿದ್ಧಮೂಲೆ ಇವರ ಪತ್ನಿ ಮನೋರಂಜಿನಿಯವರದ್ದು. ಮಂಗಳೂರು ಸಮೀಪದ ಪಣಂಬೂರು ರಾಮರಾವ್,ಮೀನಾಕ್ಷಿ ದಂಪತಿಗಳ ಪುತ್ರಿಯಾದ ಮನೋರಂಜಿನಿಯವರು ಮುಂಬೈ ನಗರದಲ್ಲೇ ಬೆಳೆದವರು. ಕೆನರಾ ಬ್ಯಾಂಕ್ ನಲ್ಲಿ ಉನ್ನತ ಉದ್ಯೋಗದಲ್ಲಿದ್ದ […]
Continue Reading