ಗೋ ಪ್ರೀತಿಗೆ ಪ್ರೇರಣೆ ನಮ್ಮಪ್ಪ: ಸರಿತಾ ಪ್ರಕಾಶ್
“ಬಾಲ್ಯದಲ್ಲೇ ಗೋವಿನ ಮೇಲೆ ವಿಶೇಷ ಪ್ರೀತಿ ಮೂಡಲು ಕಾರಣ ನಮ್ಮಪ್ಪ ವೆಂಕಟ್ರಮಣ ಭಟ್, ಪ್ರತಿದಿನವೂ ಮುಂಜಾನೆ ಗೋವಿಗೆ ಒಂದು ಹಿಡಿಯಷ್ಟಾದರೂ ಮೇವು ನೀಡದೆ ಇತರ ಕಾರ್ಯಗಳತ್ತ ಗಮನ ಹರಿಸಿದವರಲ್ಲ ನಮ್ಮಪ್ಪ. ಇದುವೇ ಗೋವಿನ ಮೇಲೆ ಮಮತೆ ಮೂಡಲು ಕಾರಣ. ಮುಂದೆ ಶ್ರೀ ರಾಘವೇಶ್ವರ ಭಾರತೀ ಶ್ರೀಗಳವರ ಗೋ ಸಂರಕ್ಷಣಾ ಕಾರ್ಯವು ಮನಸ್ಸಿಗೆ ಹೊಸ ಸ್ಪೂರ್ತಿ ನೀಡಿತು. ಇದರಿಂದ ಪ್ರೇರಣೆಗೊಂಡು ಸಮಾಜದಲ್ಲಿ ಭಾರತೀಯ ಗೋತಳಿಗಳ ಬಗ್ಗೆ ಅರಿವು ಮೂಡಿಸ ಬೇಕು, ಅವುಗಳ ಸಂರಕ್ಷಣೆಗಾಗಿ ಕಿಂಚಿತ್ ಸೇವೆ ಮಾಡಬೇಕು’ ಎಂಬ […]
Continue Reading