ಹೃದಯದಲ್ಲಿರುವುದು ಶ್ರೀಗುರುಗಳ ಮೂರ್ತಿ,ಶ್ರೀಗುರುವಚನಗಳೇ ಬಾಳಿಗೆ ಸ್ಪೂರ್ತಿ: ಶ್ರೀದೇವಿ ಎಸ್. ಭಟ್
“ಬದುಕಿನ ಪರೀಕ್ಷಣ ಘಟ್ಟಗಳಲ್ಲಿ ಆಸರೆಯಾಗಿ ಕಾಪಾಡಿದ್ದು ಶ್ರೀ ಗುರುಗಳ ಆಶೀರ್ವಾದ. ಅವರ ಕೃಪೆಯಿಂದ ಜೀವನದ ಹಲವಾರು ಏಳುಬೀಳುಗಳನ್ನು ದಾಟಿ ಇಂದು ಶ್ರೀ ಗುರುಸೇವೆ, ಗೋಸೇವೆಗಳ ಮೂಲಕ ನೆಮ್ಮದಿಯ ಜೀವನ ಸಾಗಿಸುತ್ತಿದ್ದೇವೆ ” ಎಂಬ ಸಂತೃಪ್ತ ಭಾವದಿಂದ ನುಡಿಗಳು ಪುಳು ಈಶ್ವರ ಭಟ್ ಮತ್ತು ಶಂಕರಿ ಅಮ್ಮ ದಂಪತಿಗಳ ಪುತ್ರಿಯೂ, ಚಂಬರಕಟ್ಟ ಸುಬ್ರಹ್ಮಣ್ಯ ಭಟ್ ಅವರ ಪತ್ನಿಯೂ ಆಗಿರುವ ಶ್ರೀದೇವಿ ಎಸ್. ಭಟ್ ಅವರದ್ದು. ಪತಿ ಸುಬ್ರಹ್ಮಣ್ಯ ಭಟ್ ಬ್ಯಾಂಕ್ ಉದ್ಯೋಗಿಯಾಗಿದ್ದಾಗ ಹಾಸನದಲ್ಲಿದ್ದರೂ ತಮ್ಮಿಬ್ಬರು ಮಕ್ಕಳ ಜೊತೆಗೆ ಶ್ರೀಮಠದ […]
Continue Reading