ಗೋವಿನ ಬಗ್ಗೆ ಸಮಾಜದಲ್ಲಿ ಉತ್ತಮ ಸ್ಪಂದನೆ ಇದೆ: ರಾಜರಾಜೇಶ್ವರಿ ಬೆಂಗಳೂರು
ಕೆದಿಲ ಗ್ರಾಮದ ಬಡೆಕ್ಕಿಲ ಶಂಕರ ಭಟ್,ಶಂಕರಿ ಅಮ್ಮ ಇವರ ಪುತ್ರಿಯಾದ ರಾಜರಾಜೇಶ್ವರಿ ಅವರು ಶಿರಂಕಲ್ಲು ಉಬರು ಮನೆತನದ ಗಣಪತಿ ಭಟ್ ಅವರನ್ನು ವಿವಾಹವಾಗಿ ಪ್ರಸ್ತುತ ಬೆಂಗಳೂರು ದಕ್ಷಿಣ ಮಂಡಲದ ಅನ್ನಪೂರ್ಣೇಶ್ವರಿ ವಲಯದ ಆರೋಗ್ಯ ಬಡಾವಣೆಯಲ್ಲಿ ವಾಸವಾಗಿದ್ದಾರೆ. ಮಾತೃತ್ವಮ್ ಯೋಜನೆಯ ಮೂಲಕ ಎರಡು ವರ್ಷಗಳ ಕಾಲ ಒಂದು ಹಸುವನ್ನು ಸಾಕುವ ಹೊಣೆ ಹೊತ್ತು ಮಾಸದ ಮಾತೆಯ ಗುರಿ ತಲುಪಿದವರು. ಹಲವಾರು ವರ್ಷಗಳಿಂದ ಶ್ರೀ ಮಠದ ನಿರಂತರ ಸಂಪರ್ಕದಿಂದಾಗಿ ಮಠದ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ರಾಜರಾಜೇಶ್ವರಿ ಈ […]
Continue Reading