“ಶ್ರೀರಾಮನ ಅನುಗ್ರಹ ಶ್ರೀ ಗುರುಗಳ ಕೃಪೆಯಿದ್ದರೆ ಬದುಕಿನಲ್ಲಿ ಎಲ್ಲವನ್ನೂ ಪಡೆದಂತೆ” : ಗಂಗಾಮಹೇಶ್ ಚೂಂತಾರು
“ಶ್ರೀರಾಮನ ಅನುಗ್ರಹ ಹಾಗೂ ಶ್ರೀಗುರುಗಳ ಆಶೀರ್ವಾದವಿದ್ದರೆ ಬದುಕಿನಲ್ಲಿ ಎಲ್ಲವನ್ನೂ ಪಡೆದಂತೆ. ಹೇಳಲಾರದೆ ಮನದಲ್ಲಿರಿಸಿದ ಕನಸುಗಳು ಸಹಾ ನನಸಾಗುವಂತಾಗುವುದು ಗುರುಕೃಪೆ ದೊರೆತಾಗ” ಎನ್ನುತ್ತಾರೆ ಚೂಂತಾರಿನ ಗಂಗಾಮಹೇಶ್ ಉಪ್ಪಿನಂಗಡಿ ಮಂಡಲದ ಚೊಕ್ಕಾಡಿ ವಲಯದ ಮಾತೃಪ್ರಧಾನೆಯಾಗಿರುವ ಗಂಗಾಲಕ್ಷ್ಮೀ ಮಹೇಶ್ ಅವರು ಪಳ್ಳ ಗೋವಿಂದ ಭಟ್ ಮತ್ತು ವೆಂಕಟೇಶ್ವರಿ ಅವರ ಪುತ್ರಿ. ಚೂಂತಾರು ವೇ.ಮೂ.ಲಕ್ಷ್ಮೀ ನಾರಾಯಣ ಭಟ್,ಸರೋಜಿನಿ ದಂಪತಿಯ ಪುತ್ರ ವೇ.ಮೂ.ಮಹೇಶ್ ಪ್ರಸಾದರ ಪತ್ನಿ. ೨೦೦೨ರಿಂದ ಶ್ರೀಮಠದ ಸೇವೆಯಲ್ಲಿ ಪಾಲ್ಗೊಳ್ಳುತ್ತಿರುವ ಗಂಗಾ ಅಭಯಾಕ್ಷರ ಅಭಿಯಾನ,ಹಾಲುಹಬ್ಬ, ಮಂಗಲಗೋಯಾತ್ರೆ ಮೊದಲಾದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದವರು. “ಹಿರಿಯರ […]
Continue Reading