ಗೋವಿನ ಬಗ್ಗೆ ಸಮಾಜದಲ್ಲಿ ಉತ್ತಮ ಸ್ಪಂದನೆ ಇದೆ: ರಾಜರಾಜೇಶ್ವರಿ ಬೆಂಗಳೂರು

ಕೆದಿಲ ಗ್ರಾಮದ ಬಡೆಕ್ಕಿಲ ಶಂಕರ ಭಟ್,ಶಂಕರಿ ಅಮ್ಮ ಇವರ ಪುತ್ರಿಯಾದ ರಾಜರಾಜೇಶ್ವರಿ ಅವರು ಶಿರಂಕಲ್ಲು ಉಬರು ಮನೆತನದ ಗಣಪತಿ ಭಟ್ ಅವರನ್ನು ವಿವಾಹವಾಗಿ ಪ್ರಸ್ತುತ ಬೆಂಗಳೂರು ದಕ್ಷಿಣ ಮಂಡಲದ ಅನ್ನಪೂರ್ಣೇಶ್ವರಿ ವಲಯದ ಆರೋಗ್ಯ ಬಡಾವಣೆಯಲ್ಲಿ ವಾಸವಾಗಿದ್ದಾರೆ. ಮಾತೃತ್ವಮ್ ಯೋಜನೆಯ ಮೂಲಕ ಎರಡು ವರ್ಷಗಳ ಕಾಲ ಒಂದು ಹಸುವನ್ನು ಸಾಕುವ ಹೊಣೆ ಹೊತ್ತು ಮಾಸದ ಮಾತೆಯ ಗುರಿ ತಲುಪಿದವರು. ಹಲವಾರು ವರ್ಷಗಳಿಂದ ಶ್ರೀ ಮಠದ ನಿರಂತರ ಸಂಪರ್ಕದಿಂದಾಗಿ ಮಠದ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ರಾಜರಾಜೇಶ್ವರಿ ಈ […]

Continue Reading

ಗೋ ಸೇವೆಯಲ್ಲಿ ಸಾರ್ಥಕತೆ ಇದೆ: ಶೋಭಾ ಲಕ್ಷ್ಮಿ ಬಂಗಾರಡ್ಕ

ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಪೀಠವೇರಿದ ನಂತರ ನಿರಂತರ ಮಠದ ಸಂಪರ್ಕದಲ್ಲಿದ್ದ ಕುಟುಂಬ ಬಂಗಾರಡ್ಕದ ಶೋಭಾಲಕ್ಷ್ಮಿ ಇವರದ್ದು. ಉಪ್ಪಿನಂಗಡಿ ಮಂಡಲದ ಕಬಕ ವಲಯದ ಈಗ ಪುತ್ತೂರು ಸಮೀಪದ ಕೊಡಿಪ್ಪಾಡಿಯಲ್ಲಿ ವಾಸಿಸುತ್ತಿರುವ ಬಂಗಾರಡ್ಕ ಜನಾರ್ದನ ಭಟ್ ಅವರ ಪತ್ನಿ ಶೋಭಾಲಕ್ಷ್ಮಿ ಬಂಗಾರಡ್ಕ .ಏಕೈಕ ಪುತ್ರ ಎಂ.ಬಿ.ಬಿ.ಎಸ್.ಮುಗಿಸಿ, ಎಂ.ಎಸ್ ಮಾಡುತ್ತಿದ್ದಾನೆ. ಸಾಹಿತ್ಯ, ಸಂಗೀತ ಸಹಿತ ಎಲ್ಲಾ ಕಲೆಗಳಲ್ಲೂ ಆಸಕ್ತಿ ಇರುವ ಶೋಭಾಲಕ್ಷ್ಮಿ ಗೆ ಆಧ್ಯಾತ್ಮಿಕ ವಿಚಾರದತ್ತ ಹೆಚ್ಚಿನ ಸೆಳೆತ. ತವರುಮನೆ ನಿಡುಗಳದಲ್ಲೂ ಗೋಸಾಕಣೆ ಇದ್ದುದರಿಂದ ಗೋವಿನ ಮೇಲಿನ ಮಮತೆ […]

Continue Reading

ಗುರು ಕಾರುಣ್ಯದಿಂದ ಗುರಿ ಸೇರಿದೆ: ಎನ್ನುವ ಗೀತಾ ಪ್ರಸಾದ್ ಪೋಳ್ಯ

ಗೀತಾಪ್ರಸಾದ್ ಪೋಳ್ಯ ಇವರು ಗೋ ಸೇವೆಯಲ್ಲಿ ಆಸಕ್ತಿ ಹೊಂದಿ ಗುರು ಸೇವೆಯ ಶ್ರದ್ಧೆಯಿಂದ ಮಾಸದ ಮಾತೆಯಾಗಿ ಸೇರಿ ಗುರಿ ತಲುಪಿದ ಮಾಸದ ಮಾತೆ. “ಪೆರಾಜೆ ಮಾಣಿ ಮಠದಲ್ಲಿ ನಡೆದ ಚಾತುರ್ಮಾಸ್ಯದ ಸಂದರ್ಭದಲ್ಲಿ ಮೊದಲ ಬಾರಿಗೆ ಶ್ರೀ ಸಂಸ್ಥಾನದವರ ಆಶೀರ್ವಚನ, ರಾಮಕಥೆಗಳನ್ನು ಕೇಳಿಸಿಕೊಂಡೆ. ನಂತರ ಆಧ್ಯಾತ್ಮಿಕವಾಗಿ ಬಹಳಷ್ಟು ಸೆಳೆತವುಂಟಾಯಿತು.ಇದು ಅನೇಕ ಮಾನಸಿಕ ಒತ್ತಡಗಳಿಂದ ಮುಕ್ತಿಯನ್ನು ನೀಡಿದಾಗ ಶ್ರೀ ಗುರುಗಳ ನಿರ್ದೇಶಾನುಸಾರವಾಗಿ ನಡೆಯುತ್ತಿರುವ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡೆ” ಎನ್ನುವ ಗೀತಾ ಪೋಳ್ಯ ಅವರು ತಮ್ಮ ಮಾಸದ ಮಾತೆಯಾದ ಅನುಭವವನ್ನು […]

Continue Reading

ಗುರು ಚರಣಕೆ ಶರಣು : ವಿಜಯಲಕ್ಷ್ಮಿ ಅಂಗಡಿ (ಪ್ರತಿಭಾ ಅಂಗಡಿ)

ಶ್ರೀ ಗುರುಗಳ ಗೋವಿನ ಬಗ್ಗೆ ಇರುವ ಕಾಳಜಿಯ ಪ್ರೇರಣೆ, ಶ್ರೀ ಗುರು ವಚನದ ಮೇಲಿನ ಶ್ರದ್ಧೆ, ಬಾಲ್ಯದಿಂದಲೂ ಗೋವಿನ ಮೇಲೆ ಇದ್ದಂತಹ ಪ್ರೀತಿ ಇವುಗಳ ಪ್ರೇರಣೆಯಿಂದ ಮಾಸದ ಮಾತೆಯಾಗಿ ಸೇವೆ ಗೈಯಲು ಮುಂದೆ ಬಂದೆ. ಶ್ರೀ ಗುರುಗಳ ಅನುಗ್ರಹದಿಂದ ನಿರೀಕ್ಷೆಗೂ ಮುನ್ನವೇ ಗುರಿ ಸೇರಿದ ಸಾರ್ಥಕ ಭಾವ ಮನದಲ್ಲಿ ಮೂಡಿದೆ ಎನ್ನುತ್ತಾರೆ ಕರ್ಕಿ ಹೊನ್ನಾವರ ಮೂಲದ ಪ್ರಸ್ತುತ ಶಿರಸಿಯಲ್ಲಿ ವಾಸ್ತವ್ಯವಿರುವ ವಿಜಯಲಕ್ಷ್ಮಿ ಅಂಗಡಿ ಅವರ ಮಾತುಗಳು. ಸಿದ್ಧಾಪುರ ಮಂಡಲದ ಅಂಬಾಗಿರಿ ವಲಯದ ವಿಜಯಲಕ್ಷ್ಮಿ ಅವರು ಮಾಸದ ಮಾತೆಯಾಗಿ […]

Continue Reading

ಸಾವಿರದ ಗುರಿ ಹೊತ್ತ ಮಾಸದ ಮಾತೆ: ಲಕ್ಷ್ಮೀ ಪ್ರಕಾಶ್ ಇಳಂತಿಲ

ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಮಹತ್ವ ಪೂರ್ಣ ಕಲ್ಪನೆಯ ಸಾಕ್ಷಾತ್ಕಾರವೇ ಮಾತೃತ್ವಮ್ ಯೋಜನೆಯ ಮಾಸದ ಮಾತೆ. ಈಗಾಗಲೇ ಮಾಸದ ಮಾತೆಯರಾಗಿ ಸ್ವ ಇಚ್ಛೆಯಿಂದ ಮುಂದೆ ಬಂದು ತಮ್ಮ ಗುರಿ ತಲುಪಿದ ಮಾತೆಯರಲ್ಲಿ ಮಂಗಳೂರು ನಗರದ ಪ್ರಸ್ತುತ ಕೊಂಚಾಡಿಯಲ್ಲಿ ವಾಸವಿರುವ, ಮಾತೃತ್ವಮ್ ಮಂಗಳೂರು ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮೀ ಪ್ರಕಾಶ್ ಇಳಂತಿಲ ಮೊದಲಿಗರು. ಲಕ್ಷ್ಮೀ ಪ್ರಕಾಶ್ ಅವರು ವಿಟ್ಲ ನೂಜಿ ನಿವಾಸಿಗಳಾದ ಕೆ. ರಾಮಚಂದ್ರ ಭಟ್ ಮತ್ತು ಸರಸ್ವತಿ ಭಟ್ ಅವರ ಪುತ್ರಿ. ಬಿ.ಕಾಂ.ಪದವೀಧರೆಯಾಗಿರುವ ಇವರು ಹೊಸದಿಗಂತ ಪತ್ರಿಕೆಯ ಸ್ಥಾನೀಯ […]

Continue Reading