ಶ್ರೀ ಸಂಸ್ಥಾನದವರ ಯೋಜನೆಗಳಲ್ಲಿ ಭಾಗಿಯಾಗುವುದೇ ಸೌಭಾಗ್ಯ : ಜ್ಯೋತಿ ಕೇಶವ ಭಟ್
ಅಳಿಕೆ ಗ್ರಾಮದ ಎರುಂಬು ಕೇಶವ ಭಟ್ ಇವರ ಪತ್ನಿಯಾಗಿರುವ ಜ್ಯೋತಿ ಕೆ.ಭಟ್ ವೃತ್ತಿಯಲ್ಲಿ ಉಪನ್ಯಾಸಕಿಯಾದರೂ ಶ್ರೀಮಠದ ಸೇವಾಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿರುವವರು. ನೆಗಳಗುಳಿ ಮಹಾಬಲೇಶ್ವರ ಭಟ್ ಶಂಕರಿ ಅಮ್ಮ ದಂಪತಿಗಳ ಪುತ್ರಿಯಾಗಿರುವ ಜ್ಯೋತಿಗೆ ಬಾಲ್ಯದಿಂದಲೇ ಗೋವುಗಳ ಮೇಲೆ ವಿಪರೀತ ಪ್ರೀತಿ. “ತವರುಮನೆಯಲ್ಲಿದ್ದ ದೇಶೀ ತಳಿಯ ಹಸುವಿನ ಹಾಲು ಕುಡಿದೇ ಬೆಳೆದ ನನಗೆ ಈಗಲೂ ಗೋವುಗಳೆಂದರೆ ವಿಶೇಷ ವ್ಯಾಮೋಹ. ಆದರೆ ನಮ್ಮ ಉದ್ಯೋಗ ನಿಮಿತ್ತ ಪೇಟೆಯಲ್ಲಿ ವಾಸಿಸಬೇಕಾದ ಅನಿವಾರ್ಯತೆ ಬಂದ ಕಾರಣ ಶ್ರೀಗುರುಗಳ ಗೋಸೇವಾ ಯೋಜನೆಗಳಿಗೆ ನಮ್ಮಿಂದ ಸಾಧ್ಯವಾದಷ್ಟು ಸಹಕಾರ […]
Continue Reading