ರಾಮಸೇತು ವೈಜ್ಞಾನಿಕ ಸತ್ಯ

ರಾಮಸೇತು ವೈಜ್ಞಾನಿಕ ಸತ್ಯ. ಇದು ಕೇವಲ ಕಾಲ್ಪನಿಕವಲ್ಲ. ವಾಲ್ಮೀಕಿ ರಾಮಾಯಣದಲ್ಲಿ ವರ್ಣನೆಯಾದ ಅದ್ಭುತ ಸಾಗರಸೇತು ಆಧುನಿಕ ವಿಜ್ಞಾನದ ವಿಶ್ಲೇಷಣೆಯಲ್ಲೂ ಅಂತೆಯೇ ಇದೆ ಎಂದು ಶ್ರೀ ರಾಘವೇಶ್ವರಭಾರತೀಸ್ವಾಮೀಜಿ ಹೇಳಿದರು. ಮೂರೂರು ರಾಮಲೀಲಾ ಮೈದಾನದಲ್ಲಿ ನಡೆದ ರಾಮಕಥೆ ಸಮಾರೋಪದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, “ತಳದಲ್ಲಿ ಮರ, ಎರಡನೇ ಸ್ತರದಲ್ಲಿ ಬಂಡೆ ಮತ್ತು ಮೇಲೆ ಮರಳಿನಿಂದ ಸಾಗರಸೇತು ನಿರ್ಮಾಣವಾಗಿದೆ ಎಂಬ ವಿವರಣೆ ವಾಲ್ಮೀಕಿ ರಾಮಾಯಣದಲ್ಲಿ ಬರುತ್ತದೆ. ವಿಶ್ವದ ಏಕೈಕ ಸಾಗರಸೇತುವನ್ನು ವಿಜ್ಞಾನದ ವಿಶ್ಲೇಷಣೆಗೆ ಒಳಪಡಿಸಿದಾಗ ಕೂಡಾ ಇಂದೇ ಅಂಶಗಳು ದೃಢಪಟ್ಟಿವೆ” ಎಂದು […]

Continue Reading

ರಮ್ಯ-ಗೋಸ್ವರ್ಗ!

ಸಂಕ್ರಾಂತಿಯ ಪುಣ್ಯಪರ್ವದಲ್ಲಿ ಮಿಂದು ಝಗಮಗಿಸಿದ ಗೋಸ್ವರ್ಗ! ಸ್ವರ್ಗವೆಂದರೇನೆಂದು ಭುವಿಯಲ್ಲೇ ಕಂಡ ಗೋಪ್ರೇಮಿಗಳು- ಗುರುಭಕ್ತರು!! ಓ ಅಲ್ಲಿ‌ ಕೆಳಗಿಳಿದು ಹೋಗುವಾಗಲೇ ಕಾಣುವ ಹುಲ್ಲಿನಲ್ಲಿ ಬರೆದ ಹರೇರಾಮ- ಗೋಸ್ವರ್ಗ! ಮತ್ತೆ ಎದುರಿಗೆ ಕಾಣುವುದು ಕಬ್ಬಿನಹಾಲು, ಪುದೀನಾಜ್ಯೂಸ್ ನಂತಹ ವಿವಿಧ ಪಾನೀಯಗಳು! ಹಾಗೆ ಪ್ರೇಕ್ಷಾಪಥ ದಲ್ಲಿ ಕಾಲಿಟ್ಟರೆ ಕರೆಕರೆದು ದೇಶೀಗೋಹಾಲು ಕೊಟ್ಟು ಅರಿಶಿಣ- ಕುಂಕುಮ- ಹೂವು- ಬಳೆ ಕೊಟ್ಟು “ಸುಹಾಸಿನಿಯರ ಪೂಜೆ” ಯ ಸಂತಸದಲಿ ಮಿಂದೇಳುವ ತಾಯಿಯರು!! ಹಾಗೆ ಬಲಕ್ಕೆ ತಿರುಗಿದರೆ ಅಮೃತಫಲ, ತೊಡೆದೇವು, ಮನೋಹರ, ಸಾವಯವ ಪಾನಿಪುರಿ, ದೇಶೀ ಬಟ್ಟೆಗಳ […]

Continue Reading

ಆರಾಧ್ಯಗುರವೇ…

ಅಂದಿನ ತ್ರೇತಾಯುಗವ ಇಂದಿನ ಕಲಿಯುಗದಲಿ ಪ್ರತ್ಯಕ್ಷ ಕಾಣಿಸಿದ ಓ ಗುರುವೇ,ನಮ್ಮ ಗುರುವೇ,ಆರಾಧ್ಯಗುರವೇ…! ನೂರಾರು- ಜೀವರ ಸೇರಿಸಿ ಗಿರಿನಗರ ಮಠವನ್ನೇ ನವ- ಅಯೋಧ್ಯಾ ಪುರವಾಗಿಸಿದ ಓ ಗುರುವೇ,ನಮ್ಮ ಗುರುವೇ,ಆರಾಧ್ಯಗುರವೇ..! ಧಾರಾ– ರಾಮಾಯಣದ ದೋಣಿಯಲಿ ನಮ್ಮೆಲ್ಲರ ಕುಳ್ಳಿರಿಸಿ ಜೀವನಕ್ಕೆ- ಶಿಕ್ಷಣವ ಕೊಡಿಸಿದಾ ಓ ಗುರುವೇ,ನಮ್ಮ ಗುರುವೇ,ಆರಾಧ್ಯಗುರವೇ..! ಸಮಾಜದ ಮನೆ ಮನೆಗಳಲ್ಲಿ ಗೋಪ್ರೇಮ,ಗೋಭಕ್ತಿಯಾ ಭಿತ್ತಿ ರಾಮಕಥಾ,ಗೋಕಥವ ಮಾಡಿದ ಓ ಗುರುವೇ,ನಮ್ಮ ಗುರುವೇ,ಆರಾಧ್ಯಗುರವೇ..! ಜೀವದ ನಲಿವಿಗೆ ನಲವತ್ತು ಮೆಟ್ಟಿಲ ಸಾಧನಾ- ಪಂಚಕದ ನೂರಾರು ಕಂತಿನಲಿ ಜೀವದಾ ಸಾಧನೆಯ ಮಾಡಿಸುವ, ಓ ಗುರುವೇ,ನಮ್ಮ ಗುರುವೇ,ಆರಾಧ್ಯಗುರವೇ..! […]

Continue Reading