ಸರ್ವರಂಗದಲ್ಲಿಯೂ ಸಾಮರ್ಥ್ಯ ಹೊಂದಿರುವ ಹೇಮಸ್ವಾತಿ
ಸಂಗೀತ, ಭರತನಾಟ್ಯ, ಶಿಕ್ಷಣ,ಭಾಗವತಿಕೆ, ಯಕ್ಷಗಾನ ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈಯ್ಯುತ್ತಿರುವ ವಿಶೇಷ ಪ್ರತಿಭೆ ಹೇಮಸ್ವಾತಿ ಕುರಿಯಾಜೆ ಈ ವಾರದ ಅಂಕುರ ಸಾಧಕಿ. ಉದಯಶಂಕರ್ ಭಟ್ ಮತ್ತು ವಸಂತ ಲಕ್ಷ್ಮೀಯವರ ಸುಪುತ್ರಿ ಹೇಮಸ್ವಾತಿ ಹಲವು ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗೈಯ್ಯುತ್ತಿದ್ದಾರೆ..ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ೨೦೧೫ರ ವಿಜ್ಞಾನ ಮಾದರಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಇವರು ೨೦೧೭-೧೮ರಲ್ಲಿ ಒಂಬತ್ತನೇ ತರಗತಿಯಿರುವಾಗ ರಾಜ್ಯ ಮಟ್ಟದ ಇಂಗ್ಲೀಷ್ ಕಿರುನಾಟಕದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹತ್ತನೇ ತರಗತಿ ಯಲ್ಲಿ ಜಿಲ್ಲಾ ಮಟ್ಟದ ಏಕವ್ಯಕ್ತಿ ಯಕ್ಷಗಾನದಲ್ಲಿ ಪ್ರಥಮ […]
Continue Reading