ಶಿಕ್ಷಣ ಮತ್ತು ಸಾಂಸ್ಕೃತಿಕ ಸಾಧಕ ಶ್ರೀಗಣೇಶ ಹೆಗಡೆ
ಶಿಕ್ಷಣ, ಯಕ್ಷಗಾನ, ಸಾಹಿತ್ಯ, ಭಾಷಣ, ಚರ್ಚಾಕೂಟ ಹೀಗೆ ವಿವಿಧ ರಂಗಗಳಲ್ಲಿ ತೊಡಗಿಸಿಕೊಂಡು ಬಹುಮುಖ ಪ್ರತಿಭೆ ಎನಿಸಿಕೊಂಡವರು ಶ್ರೀಗಣೇಶ ಹೆಗಡೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಗೋಡಿನ ಕೃಷಿ ಕುಟುಂಬದ ಹಿನ್ನೆಲೆಯ ಸುಬ್ರಾಯ ಹೆಗಡೆ ಮತ್ತು ಮಹಾಲಕ್ಷ್ಮೀ ದಂಪತಿಗಳ ಪುತ್ರ ಶ್ರೀಗಣೇಶ ಹೆಗಡೆ ಅಪರೂಪದ ಸಾಧಕರಲ್ಲೊಬ್ಬರು. ಕುಮಟಾದ ಡಾ.ಎ.ವಿ. ಬಾಳಿಗಾ ಮಹಾವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದ ಇವರು, ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ರಸಾಯನಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಹಾಗೂ […]
Continue Reading