“ಗುರುಸೇವೆಯಿಂದ ಒಳಿತಾಗಿದೆ”: ಲಕ್ಷ್ಮೀ ಎಸ್.ಭಟ್
“ಹಲವಾರು ವರ್ಷಗಳಿಂದ ಶ್ರೀಮಠಕ್ಕೆ ಹೋಗುತ್ತಿದ್ದೇವೆ. ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ವಿವಿಧ ಯೋಜನೆಗಳಲ್ಲಿ ಕಾರ್ಯಕರ್ತೆಯಾಗಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಶಾಂತಿ ಲಭಿಸಿದೆ” ಎನ್ನುತ್ತಾರೆ ಉತ್ತರಕನ್ನಡ ಮೂಲದ ಹೊನ್ನಾವರ ತಾಲೂಕಿನ ಕಡತೋಕಾ ಮೂಲದ ಪ್ರಸ್ತುತ ಬೆಂಗಳೂರಿನ ಸರ್ವಜ್ಞ ವಲಯ ನಿವಾಸಿಗಳಾಗಿರುವ ಲಕ್ಷ್ಮೀ ಎಸ್. ಭಟ್. ಶ್ರೀಮಠದ ನಿರ್ದೇಶಾನುಸಾರವಾಗಿ ಪಠಿಸ ಬೇಕಾಗಿರುವ ಎಲ್ಲಾ ಸ್ತೋತ್ರಗಳನ್ನೂ ಕಂಠಪಾಠ ಮಾಡಿ ನಿತ್ಯವೂ ಪಠಿಸುವ ಲಕ್ಷ್ಮೀ ಭಟ್ ಅವರು ಕುಂಕುಮಾರ್ಚನೆ, ವಿಷ್ಣು ಸಹಸ್ರನಾಮ ಪಾರಾಯಣಗಳನ್ನೂ ಮಾಡುತ್ತಾರೆ. ಧಾರ್ಮಿಕ ವಿಚಾರಗಳಲ್ಲಿ ಅತ್ಯಂತ ಆಸಕ್ತಿ ಹೊಂದಿರುವ […]
Continue Reading