ಮಿಂಚಿನ ವೇಗದಲ್ಲಿ ಸಾಧನೆಗೈಯುತ್ತಿರುವ ಯುವ ಪ್ರತಿಭೆ ವಿದುಷಿ ವಾಣಿಶ್ರೀ ವಿ.
ಭರತನಾಟ್ಯ ದೇಶದ ಸುಂದರ ನೃತ್ಯ ಪ್ರಕರಗಳಲ್ಲಿ ಒಂದು. ದಕ್ಷಿಣ ಭಾರತದ ಒಂದು ಪಾರಂಪರಿಕ ನೃತ್ಯಕಲೆ…ಭರತನಾಟ್ಯದ ವೈಭವವನ್ನು ಬಣ್ಣಿಸಲು ಅಸಾಧ್ಯ.ಅಂತಹ ಭರತನಾಟ್ಯ ಕ್ಷೇತ್ರದಲ್ಲಿ ತನ್ನದೇ ಆದ ಹೆಜ್ಜೆಗುರುತು ಮೂಡಿಸುತ್ತಿದ್ದಾರೆ ವಿದುಷಿ ವಾಣಿಶ್ರೀ ವಿ. ದಕ್ಷಿಣ ಕನ್ನಡ ಜಿಲ್ಲೆಯ ಶಂಕರನಾರಾಯಣಭಟ್ ಮತ್ತು ಮಮತಾ ದಂಪತಿಗಳ ಪುತ್ರಿ ನಾಲ್ಕು ವರ್ಷದ ಆ ಎಳೆಯ ವಯಸ್ಸಿನಲ್ಲೇ ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕದ ಕಲಾಶ್ರೀ ವಿದುಷಿ ಶ್ರೀಮತಿ ಶಾರದಾ ಮಣಿ ಶೇಖರ್ ಹಾಗೂ ವಿದುಷಿ ಶ್ರೀಮತಿ ಶ್ರೀಲತಾ ನಾಗರಾಜ್ ಇವರ ಶಿಷ್ಯ ವೃತ್ತಿ […]
Continue Reading