” ಶ್ರೀಮಠದ ಸೇವೆಯಿಂದ ರಾಮಾನುಗ್ರಹ ” : ಉಷಾ ಕುಮಾರಿ ಚೇರಾಲು
” ಗಿರಿನಗರದ ಶ್ರೀರಾಮಾಶ್ರಮಕ್ಕೆ ಹೋಗಿದ್ದಾಗ ಶ್ರೀ ಗುರುಗಳ ಆಶೀರ್ವಾದದಿಂದ ಪ್ರೇರಣೆಗೊಂಡು ಶ್ರೀಮಠದ ಸೇವೆಯಲ್ಲಿ ಭಾಗಿಯಾಗಬೇಕು ಎಂಬ ಹಂಬಲ ಮೂಡಿತು. ಸುಮಾ ರಮೇಶ್ ಹಾಗೂ ಲಕ್ಷ್ಮೀ ಇಳಂತಿಲ ಅವರ ಪ್ರೀತಿಯ ಒತ್ತಡಕ್ಕೆ ಮಣಿದು ಮಾಸದ ಮಾತೆಯಾಗಿ ಸೇವೆ ಮಾಡಲು ಕೈಜೋಡಿಸಿದೆ. ಆದರೆ ಮನದ ಮೂಲೆಯಲ್ಲಿ ತುಂಬಾ ಅಳುಕಿತ್ತು. ನಮ್ಮ ವಲಯದ ನಿವೃತ್ತ ಶಿಕ್ಷಕಿ, ಸಮಾಜಸೇವಕಿ ಕಮಲಕ್ಕ ಅವರ ಸಹಕಾರದಿಂದ ಮಾಸದ ಮಾತೆಯಾಗಿ ಸೇವೆಮಾಡಲು ಮಾರ್ಗದರ್ಶನ ದೊರಕಿತು ” ಎನ್ನುತ್ತಾರೆ ಮಂಗಳೂರು ಮಂಡಲದ ಬಾಯಾರು ವಲಯದ ಉಷಾಕುಮಾರಿ ಚೇರಾಲು. ಚಾಲತ್ತಡ್ಕದ […]
Continue Reading