” ಮನೆಯ ಗೋವುಗಳಷ್ಟೇ ಕಾಳಜಿ ಶ್ರೀಮಠದ ಗೋವುಗಳ ಮೇಲೂ ಇದೆ ” : ವಿಜಯಲಕ್ಷ್ಮಿ ನರ್ಕಳ
ಶ್ರೀಮಠದ ಸೇವೆಯಲ್ಲಿ ಸುಮಾರು ಹತ್ತು ವರ್ಷಗಳಿಂದ ತೊಡಗಿಸಿಕೊಂಡವರು ಇವರು. ಮಾಸದ ಮಾತೆಯಾಗಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದ್ದು ಲಕ್ಷ್ಮೀ ಪ್ರಕಾಶ್ ಇಳಂತಿಲ.ಮೊದಲು ಹೋದ ಮನೆಯಲ್ಲಿ ದೊರಕಿದ್ದು ಅತ್ಯಂತ ಕಹಿ ಅನುಭವ. ಕಣ್ಣೀರು ಸುರಿಸುತ್ತಲೇ ಹೊರಗೆ ನಡೆಯಬೇಕಾಗಿ ಬಂದ ಪರಿಸ್ಥಿತಿ. ಆದರೂ ಶ್ರೀಗುರು ಚರಣಗಳಲ್ಲಿ ಇರಿಸಿದ ನಂಬಿಕೆ ಹುಸಿಯಾಗಲಿಲ್ಲ. ಗೋಪ್ರೇಮಿಯೊಬ್ಬರು ಒಂದು ಹಸುವಿನ ಒಂದು ವರ್ಷದ ನಿರ್ವಹಣಾ ವೆಚ್ಚವನ್ನು ಸಂಪೂರ್ಣವಾಗಿ ನೀಡಿದರು. ಇದರಿಂದಾಗಿ ಗುರಿ ತಲುಪಲು ಕಷ್ಟವಾಗಲಿಲ್ಲ.. ಇದು ಮಂಗಳೂರು ಮಂಡಲದ ಕಲ್ಲಡ್ಕ ವಲಯದ ಮಾತೃಪ್ರಧಾನೆಯಾಗಿರುವ ವಿಜಯಲಕ್ಷ್ಮಿ ನರ್ಕಳ ಅವರ […]
Continue Reading