ಅವಿಚ್ಛಿನ್ನ ಗುರುಪರಂಪರೆಯ ಅರಿವು-ಹರಿವು ~ ಸಂಚಿಕೆ – ೬
ಮಹಾತೇಜಸ್ವಿ ಬಾಲಕ, ಯಮುನಾ ನದಿಯ ದ್ವೀಪದಲ್ಲಿ ಜನಿಸಿ ಹುಟ್ಟಿದೊಡನೆಯೇ ತಾಯಿಗೆ ಸಾಷ್ಟಾಂಗ ಪ್ರಣಾಮ ಮಾಡಿ ತಾಯಿಯ ಅನುಜ್ಞೆಯನ್ನು ಪಡೆದು ಸ್ಮರಿಸಿದಾಗ ಬರುವೆನೆಂದು ಆ ತಾಯಿಗೆ ಹೇಳಿ ತಪಸ್ಸನ್ನಾಚರಿಸಲು ನಡೆದ ಬಾಲಕ. ಅವನೇ ಮುಂದೆ ಲೋಕಪ್ರಸಿದ್ಧನಾದ ಬ್ರಹ್ಮರ್ಷಿ ಶ್ರೀಕೃಷ್ಣದ್ವೈಪಾಯನ. ಅವಿಚ್ಛಿನ್ನ ಗುರುಪರಂಪರೆಯ ಅರಿವಿನ ಹರಿವು ಪರಾಶರರ ನಂತರ ಹೀಗೆ ಬ್ರಹ್ಮರ್ಷಿ ಶ್ರೀಕೃಷ್ಣದ್ವೈಪಾಯನರ ರೂಪದಿಂದ ಮುಂದುವರೆಯಿತು. ಬ್ರಹ್ಮರ್ಷಿ ಪರಾಶರ ಮತ್ತು ಸತ್ಯವತಿಯ ಸಮಾಗಮದಿಂದ ನದಿಯ ಮಧ್ಯದ ದ್ವೀಪದಲ್ಲಿ ಹುಟ್ಟಿದ್ದರಿಂದ ಶ್ರೀಕೃಷ್ಣದ್ವೈಪಾಯನರಿಗೆ ಅನ್ವರ್ಥವಾಗಿ ದ್ವೈಪಾಯನನೆಂದು ಮತ್ತು ಕಪ್ಪು ಬಣ್ಣ ಹೊಂದಿದ್ದರಿಂದ ಕೃಷ್ಣ […]
Continue Reading