ಗುರುಕೃಪಾ ಕಟಾಕ್ಷದಿಂದಲೇ ದೊರಕಿದ ಶ್ರೀಗುರು ಸೇವಾಭಾಗ್ಯ: ಸುವರ್ಣ ಮಾಲಿನಿ ,ಹೊಸಮನೆ
ಮಂಗಳೂರು ಮಂಡಲ ಮಧ್ಯವಲಯದ ಮೇರಿಹಿಲ್ ಗುರು ನಗರದ ಗುರುನಿಲಯ ನಿವಾಸಿಗಳಾಗಿರುವ ಭಾಸ್ಕರ ಹೊಸಮನೆ ಅವರ ಪತ್ನಿಯಾಗಿರುವ ಸುವರ್ಣ ಮಾಲಿನಿ ಅವರು ಸುಳ್ಯ ಸಮೀಪದ ಬದಂತಡ್ಕದ ನರಸಿಂಹ ಭಟ್ ಹಾಗೂ ಸುಮತಿ ದಂಪತಿಗಳ ಪುತ್ರಿ. ಮಂಗಳೂರಿನ ಕಾವೂರು ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ವಾಣಿಜ್ಯ ಶಾಸ್ತ್ರದ ಸಹ ಪ್ರಾಧ್ಯಾಪಕಿ ಹಾಗೂ ವಿಭಾಗದ ಮುಖ್ಯಸ್ಥೆಯಾಗಿ ಕಾರ್ಯ ನಿರ್ವಹಿಸುವ ಇವರು ಮಾತೃತ್ವಮ್ ಯೋಜನೆಯ ಮೂಲಕ ಎರಡು ವರ್ಷಗಳ ಕಾಲ ಒಂದು ಹಸುವಿನ ನಿರ್ವಹಣಾ ವೆಚ್ಚವನ್ನು ಸ್ವತಃ ತಾವೇ ಪೂರ್ಣ […]
Continue Reading