ಗುರುಕೃಪಾ ಕಟಾಕ್ಷದಿಂದಲೇ ದೊರಕಿದ ಶ್ರೀಗುರು ಸೇವಾಭಾಗ್ಯ: ಸುವರ್ಣ ಮಾಲಿನಿ ,ಹೊಸಮನೆ

  ಮಂಗಳೂರು ಮಂಡಲ ಮಧ್ಯವಲಯದ ಮೇರಿಹಿಲ್ ಗುರು ನಗರದ ಗುರುನಿಲಯ ನಿವಾಸಿಗಳಾಗಿರುವ ಭಾಸ್ಕರ ಹೊಸಮನೆ ಅವರ ಪತ್ನಿಯಾಗಿರುವ ಸುವರ್ಣ ಮಾಲಿನಿ ಅವರು ಸುಳ್ಯ ಸಮೀಪದ ಬದಂತಡ್ಕದ ನರಸಿಂಹ ಭಟ್ ಹಾಗೂ ಸುಮತಿ ದಂಪತಿಗಳ ಪುತ್ರಿ. ಮಂಗಳೂರಿನ ಕಾವೂರು ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ವಾಣಿಜ್ಯ ಶಾಸ್ತ್ರದ ಸಹ ಪ್ರಾಧ್ಯಾಪಕಿ ಹಾಗೂ ವಿಭಾಗದ ಮುಖ್ಯಸ್ಥೆಯಾಗಿ ಕಾರ್ಯ ನಿರ್ವಹಿಸುವ ಇವರು ಮಾತೃತ್ವಮ್ ಯೋಜನೆಯ ಮೂಲಕ ಎರಡು ವರ್ಷಗಳ ಕಾಲ ಒಂದು ಹಸುವಿನ ನಿರ್ವಹಣಾ ವೆಚ್ಚವನ್ನು ಸ್ವತಃ ತಾವೇ ಪೂರ್ಣ […]

Continue Reading

ಗಡಿನಾಡಿನ ಸಹೋದರಿಯರ ‘ರಾಮಕಥಾ’ ಗಾನಪಯಣ..

  ಧಾರ್ಮಿಕ-ಸಾಂಸ್ಕೃತಿಕ- ಸಾಮಾಜಿಕ-ಮೌಲ್ಯಗಳನ್ನೊಳಗೊಂಡ ವಿಶಿಷ್ಟವಾದ ಸಂಕಥನ ‘ರಾಮಕಥಾ’. ಶ್ರೀರಾಘವೇಶ್ವರ ಶ್ರೀಗಳು ಸಮಷ್ಟಿಗಾಗಿ ರೂಪಿಸಿದ ಹೊಸದೊಂದು ರಾಮಸೇವಾವಿಧಾನವೇ ಭಾರತ ದೇಶದಲ್ಲಿಯೇ ಅಪರೂಪ-ಅತಿವಿಶೇಷವಾದ ರಾಮಕಥಾ. ಇಂತಹ ವಿಶಿಷ್ಟವಾದ ರಾಮಕಥೆಯಲ್ಲಿ ಸಹಗಾಯನದ ಮೂಲಕ ಗಾಯನ ಕ್ಷೇತ್ರದಲ್ಲಿ ಗುರುತಿಸಿಕೊಂಡ ಸಹೋದರಿಯರು ಪೂಜಾ ಭಟ್ ಕೆ. ಮತ್ತು ಪ್ರಿಯಾಂಕಾ ಭಟ್ ಕೆ. ಮೂಲತಃ ಗಡಿನಾಡು ಕಾಸರಗೋಡಿನವರಾದ ಸದ್ಯ ಬೆಂಗಳೂರಿನ ಗಿರಿನಗರದಲ್ಲಿ ವಾಸವಾಗಿರುವ ಕೆ.ಗೋವಿಂದರಾಜ್ ಮತ್ತು ಇಂದಿರಾ ಜ್ಯೋತಿ ದಂಪತಿಯ ಪುತ್ರಿಯರಾದ ಪೂಜಾ ಮತ್ತು ಪ್ರಿಯಾಂಕಾ ಇವರೇ ಈ ಪ್ರತಿಭೆಗಳು. ಬಾಲ್ಯದಿಂದಲೇ ಮಠದ ಒಡನಾಟದಲ್ಲಿಯೇ ಬೆಳೆದ […]

Continue Reading

ಅವಿಚ್ಛಿನ್ನ ಗುರುಪರಂಪರೆಯ ಅರಿವು-ಹರಿವು ಸಂಚಿಕೆ-೧೪

ಅವಿಚ್ಛಿನ್ನ ಗುರುಪರಂಪರೆಯಲ್ಲಿ ನಾವೀಗ ಶಂಕರ ಭಗವತ್ಪಾದರ ಜೀವನ ಚರಿತ್ರೆಯನ್ನು ಅವಲೋಕಿಸುತ್ತಿದ್ದೇವೆ. ಅದರ ಮುಂದುವರಿಕೆಯಾಗಿ ಚರಿತ್ರೆ ಹೀಗೆ ಸಾಗುತ್ತದೆ. ಐದನೇ ವಯಸ್ಸಿಗೇ ಉಪನಯನವಾದ ಬಳಿಕ ಬಾಲ ಶಂಕರರು ಅಧ್ಯಯನಕ್ಕಾಗಿ ಗುರು ನಿವಾಸವನ್ನು ಸೇರಿದರು. ಕ್ರಮದಂತೆ  ನಿಯಮಿತ ಮನೆಗಳಲ್ಲಿ ಭಿಕ್ಷೆಗಾಗಿ ಹೋಗಬೇಕಿತ್ತು. ಅದರಂತೆ ಒಂದು ದಿನ ಭಿಕ್ಷಾಟನೆಗೆಂದು ಹೋದಾಗ ಬಡ ಬ್ರಾಹ್ಮಣನ ಮನೆಗೆ ಬಂದು ಭವತಿ ಭಿಕ್ಷಾಂ ದೇಹಿ ! ಎಂದ ಶಂಕರರ ಕರೆಗೆ  ಓಗೊಟ್ಟು ಹೊರ ಬಂದ ಆ ಮನೆಯ ಗೃಹಿಣಿ ಈ ಶ್ರೇಷ್ಠ ವಟುವನ್ನು  ನೋಡಿದೊಡನೆಯೇ ಕರಗಿದಳು. […]

Continue Reading

ಶ್ರೀಮಠದ ಸೇವೆ ಬದುಕಿನ ಪಲ್ಲವಿ: ಭಾರತೀ ಕೊಡಿಪ್ಪಾಡಿ

ಭಾರತಿ ಅವರ ಮಕ್ಕಳಿಬ್ಬರೂ ಉನ್ನತ ಪದವಿ ಗಳಿಸಿ ಉದ್ಯೋಗ ನಿರತರು. ಅಮ್ಮನೆಂದರೆ ಅವರಿಗೆ ವಿಪರೀತ ಪ್ರೀತಿ. ತಾಯಿಯ ಇಚ್ಛೆ ಮೀರಿದವರಲ್ಲ. ಇಂಥಹ ತುಂಬು ಪ್ರೀತಿಯ ವಾತಾವರಣವಿರುವ ಕುಟುಂಬವಿದ್ದರೂ ಅವರು ಬಯಸಿದ್ದು ಸರಳ ಜೀವನವನ್ನು, ಗೋಸೇವೆಯನ್ನು,ಅದರಲ್ಲೂ ಹೊಸನಗರ ಶ್ರೀರಾಮಚಂದ್ರಾಪುರ ಮಠದಲ್ಲಿರುವ ಗೋವುಗಳ ಸೇವೆಯನ್ನು. ಶ್ರೀಮಠಕ್ಕೆ ಬರುವ ಅತಿಥಿಗಳನ್ನು ಉಪಚರಿಸುತ್ತಾ ,ಗೋಶಾಲೆಯಲ್ಲಿರುವ ಹಸುಗಳ ಸೇವೆ ಮಾಡುತ್ತಾ ನಿಸ್ವಾರ್ಥ ಸೇವೆಯಲ್ಲಿ ಸಾರ್ಥಕತೆ ಕಂಡುಕೊಂಡವರು. ಪಡಾರು ಪಿ.ಕೆ.ನಾರಾಯಣ ಭಟ್ ಹಾಗೂ ಲಕ್ಷ್ಮಿ ಅಮ್ಮ ದಂಪತಿಗಳ ಪುತ್ರಿಯಾದ ಇವರು ಚೆಕ್ಕೆಮನೆ ಮೂಲದ ಸುಳುಗೋಡು ಚಂದ್ರಶೇಖರ […]

Continue Reading

ಯಕ್ಷಗಾನದ ಬಾಲ ಪ್ರತಿಭೆ ಸಾನಿಕಾ

ವೇದಿಕೆಯ ಮೇಲೆ ಪುಟ್ಟ ಪುಟ್ಟ ಹೆಜ್ಜೆ ಹಾಕುತ್ತಾ, ಎದುರಿಗೆ ಕುಳಿತ ಸಭಿಕರನ್ನು ಬೆರಗುಗೊಳಿಸುವ ಈ ಪ್ರತಿಭೆಯ ಹೆಸರು ಸಾನಿಕಾ ಬಿ.ಎಸ್. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಭಾಸಿಯ ಶ್ರೀಕಾಂತ್ ಮತ್ತು ವೀಣಾ ದಂಪತಿಯ ಪುತ್ರಿ ಸಾನಿಕಾ ಕಿರಿಯ ವಯಸ್ಸಿನಲ್ಲೇ ಕೇವಲ ಯಕ್ಷಗಾನವನ್ನಲ್ಲದೇ ಹರಿವಾಣ ನೃತ್ಯ, ಕೊಡದ ಮೇಲಿನ ನೃತ್ಯ, ಭರತನಾಟ್ಯದಲ್ಲಿಯೂ ಗಮನ ಸೆಳೆದಿದ್ದಾಳೆ. 6 ನೇ ತರಗತಿಯಲ್ಲಿರುವಾಗಲೇ ನಿಟ್ಟೂರಿನ ಡಿ.ಎಸ್.ಸುಬ್ರಹ್ಮಣ್ಯ ಭಟ್ ಅವರಲ್ಲಿ ಯಕ್ಷಗಾನ ಕಲಿಯಲು ಪ್ರಾರಂಭಿಸಿದ ಸಾನಿಕಾ, ಹಲವಾರು ವೇದಿಕೆಗಳಲ್ಲಿ ಯಕ್ಷಗಾನ ಪ್ರದರ್ಶನ ನೀಡಿದ್ದಾಳೆ. ಯಕ್ಷಗಾನದ […]

Continue Reading

ಅವಿಚ್ಛಿನ್ನ ಗುರುಪರಂಪರೆಯ ಅರಿವು-ಹರಿವು ಸಂಚಿಕೆ-೧೩

ಆರ್ಯಾವರ್ತದ ಪುಣ್ಯಭೂಮಿ ಭಾರತ ದೇಶದಲ್ಲಿ ಶ್ರೇಷ್ಠ ಸಂಸ್ಕೃತಿಯಿದ್ದು ‘ಅರಿವಿಗಾಗೇ’ ಜೀವಿಕೆ ಎಂಬಂತಿದ್ದರೂ, ತತ್ವ-ವಿಜ್ಞಾನದ ಹೆಸರಿನಲ್ಲಿ ಅವೈಜ್ಞಾನಿಕ,  ಅರಿವಿನ ಪೂರ್ಣಾನಂದದಿಂದ ಬೇರೆಡೆಗೆ ಕರೆದೊಯ್ಯುವ ಮತಗಳ ವಿಜೃಂಭಣೆ ನಮ್ಮತನಕ್ಕೆ ಗ್ರಹಣವುಂಟುಮಾಡಿದ ಪರಮಕಷ್ಟಕಾಲದಲ್ಲಿ ಭರವಸೆಯ ಬೆಳಕಾಗಿ ‘ನಾನು’ ಉಳಿಯಲು ಕಾರಣೀಕರ್ತರಾದವರು ಆಚಾರ್ಯ ಶಂಕರ ಭಗವತ್ಪಾದರು. ಹೌದು, ಅರಿವೇ ಮೈವೆತ್ತುಬಂದು ಗುರುಪರಂಪರೆಯನ್ನಾಗಿಸಾದ ಪಾತ್ರಗಳಲ್ಲೊಂದು ಮಹಾಮೇರು ಪಾತ್ರ ಆಚಾರ್ಯ ಶಂಕರರದ್ದು. ಗುರು ಗೋವಿಂದಭಗವತ್ಪಾದರ ನಂತರ ಗುರುಪರಂಪರಾ ಸರಣಿಯಲ್ಲಿ ಉಲ್ಲೇಖಗೊಳ್ಳುವ ಗಣನೀಯ ಪಾತ್ರ  ಶಂಕರಾಚಾರ್ಯರದ್ದು. ಗುರುಪರಂಪರೆ ಉಳಿದು ಅರಿವು ಅವಿಚ್ಛಿನ್ನವಾಗಿ ತಲೆಮಾರು ತಲೆಮಾರುಗಳಿಗೆ ಹರಿದು ಆ […]

Continue Reading

“ಗುರುಸೇವೆಯಿಂದ ಒಳಿತಾಗಿದೆ”: ಲಕ್ಷ್ಮೀ ಎಸ್.ಭಟ್

“ಹಲವಾರು ವರ್ಷಗಳಿಂದ ಶ್ರೀಮಠಕ್ಕೆ ಹೋಗುತ್ತಿದ್ದೇವೆ. ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ವಿವಿಧ ಯೋಜನೆಗಳಲ್ಲಿ ಕಾರ್ಯಕರ್ತೆಯಾಗಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಶಾಂತಿ ಲಭಿಸಿದೆ” ಎನ್ನುತ್ತಾರೆ ಉತ್ತರಕನ್ನಡ ಮೂಲದ ಹೊನ್ನಾವರ ತಾಲೂಕಿನ ಕಡತೋಕಾ ಮೂಲದ ಪ್ರಸ್ತುತ ಬೆಂಗಳೂರಿನ ಸರ್ವಜ್ಞ ವಲಯ ನಿವಾಸಿಗಳಾಗಿರುವ ಲಕ್ಷ್ಮೀ ಎಸ್. ಭಟ್. ಶ್ರೀಮಠದ ನಿರ್ದೇಶಾನುಸಾರವಾಗಿ ಪಠಿಸ ಬೇಕಾಗಿರುವ ಎಲ್ಲಾ ಸ್ತೋತ್ರಗಳನ್ನೂ ಕಂಠಪಾಠ ಮಾಡಿ ನಿತ್ಯವೂ ಪಠಿಸುವ ಲಕ್ಷ್ಮೀ ಭಟ್ ಅವರು ಕುಂಕುಮಾರ್ಚನೆ, ವಿಷ್ಣು ಸಹಸ್ರನಾಮ ಪಾರಾಯಣಗಳನ್ನೂ ಮಾಡುತ್ತಾರೆ. ಧಾರ್ಮಿಕ ವಿಚಾರಗಳಲ್ಲಿ ಅತ್ಯಂತ ಆಸಕ್ತಿ ಹೊಂದಿರುವ […]

Continue Reading

ಗಡಿನಾಡಿನ ಈ ಕುವರಿಕಥಾಪ್ರಸಂಗದ ಪ್ರತಿಭೆ!

ಹರಿಕಥೆ. ಹಿಂದೂಧಾರ್ಮಿಕ ಪ್ರವಚನದಒಂದುರೂಪಎಂದು ಪರಿಗಣಿತವಾದ, ಕಥೆ, ಕಾವ್ಯ, ಸಂಗೀತ, ನಾಟಕ, ನೃತ್ಯ ಮತ್ತುತತ್ವಶಾಸ್ತ್ರ ಸೇರಿರುವಒಂದು ಸಂಯುಕ್ತ ಕಲೆ. ಇಂತಹಒಂದುಅಪರೂಪದಕಲೆಯಲ್ಲಿತಮ್ಮದೇಆದ ವಿಶಿಷ್ಟ ಛಾಪು ಮೂಡಿಸಿ, ಗಮನ ಸೆಳೆದವರು ಶೃದ್ಧಾ ಭಟ್ ನಾಯರ್ಪಳ್ಳ. ಮೂಲತಃಕಾಸರಗೋಡಿನ ನಾಯರ್ಪಳ್ಳದ ವೈದಿಕ, ಕೃಷಿಕ ಗೋಪಾಲಕೃಷ್ಣ ಭಟ್ ಮತ್ತು ಮಾಲತಿ ಭಟ್ ದಂಪತಿಗಳ ಪುತ್ರಿ ಶೃದ್ಧಾ ಈ ಅಪರೂಪದ ಸಾಧಕಿ. ೮ನೆ ವಯಸ್ಸಿಗೇ ಹರಿಕಥೆಗೆ ಶರಣು: ಪ್ರಸ್ತುತಕಾಸರಗೋಡಿನ ಸರ್ಕಾರಿಕಾಲೇಜಿನಲ್ಲಿಕನ್ನಡ ಎಂ.ಎ. ವ್ಯಾಸಂಗ ಮಾಡುತ್ತಿರುವ ಶೃದ್ಧಾ, ಮೂರನೇತರಗತಿಯಲ್ಲಿರುವಾಗಲೇ ಶಾಲೆಯ ವಾರ್ಷಿಕೋತ್ಸವದಲ್ಲಿಕಥಾಪ್ರಸಂಗ ಹಾಡುವ ಮೂಲಕ ಹರಿಕಥೆ ಹಾಡಲು ಪ್ರಾರಂಭಿಸಿದಳು. […]

Continue Reading

ಅವಿಚ್ಛಿನ್ನ ಗುರುಪರಂಪರೆಯ ಅರಿವು-ಹರಿವು ಸಂಚಿಕೆ-೧೨

ಅರಿವಿನ ಹರಿವಿನ ಕೊಂಡಿಗಳಾದ ಪಾತ್ರಗಳ ಪರಿಚಯ ಮಾಡಿಕೊಳ್ಳುತ್ತಾ ಶ್ರೀ ಗೌಡಪಾದರ ಜೀವನ ಘಟನಾವಳಿಗಳನ್ನು ಹಿಂದಿನ ಸಂಚಿಕೆಯಲ್ಲಿ ನೋಡಿದೆವು. ಈ ಪಾತ್ರದ ಆಳಕ್ಕಿಳಿದು ಅವಲೋಕಿಸಿ ಅರ್ಥೈಸಿಕೊಂಡರೆ ನಾವು ಪುನಃಪುನಃ ಎತ್ತಿ ಆಡಿದ, “ಎಲ್ಲಾ ಗುರುಗಳೂ ನಾರಾಯಣ ಸ್ವರೂಪವಷ್ಟೆ” ಎಂಬ ಮಾತುಗಳು ಎಲ್ಲರಿಗೂ ಸ್ವಯಂವೇದ್ಯವಾಗುತ್ತದಲ್ಲವೇ?.. ಹೌದು, ಅದ್ಹೇಗೆಂದು ಬಿಡಿಸಿ ಹೇಳುವುದಾದರೆ ನಾರಾಯಣನ ಪ್ರತಿರೂಪ ಆದಿಶೇಷನೇ ( ಪತಂಜಲಿಗಳು) ಗೌಡದೇಶದ ವ್ಯಕ್ತಿಯೊಬ್ಬನಿಗೆ ಅರಿವಿನ ಬೋಧನೆ ಮಾಡಿದ್ದು, ಆ ಅರಿವು ಅವರಲ್ಲಿ ಪೂರ್ಣವಾಗಿ ಸಾಕ್ಷಾತ್ಕಾರಗೊಂಡು, ವಿವಿಧ ಸನ್ನಿವೇಶಗಳಿಂದ ಹದಪಾಕವಾಗಿ ಪಕ್ವಗೊಂಡ ಶುದ್ಧಪ್ರಕೃತಿ ನಿರ್ಮಾಣವಾದಾಗ […]

Continue Reading

ಗೋ ಸೇವೆಯಲ್ಲಡಗಿದೆ ನೆಮ್ಮದಿಯ ಸೆಲೆ: ಸಿರಿ ಕೂಡೂರು

ಬೆಂಗಳೂರು ಮಹಾನಗರದಲ್ಲಿ ಹುಟ್ಟಿ,ಬೆಳೆದು  ಮಂಗಳೂರು ಹೋಬಳಿಯ ಉರಿಮಜಲು ಮೂಲದ ಕೂಡೂರು ಮನೆತನದ ಲಕ್ಷ್ಮೀ ನಾರಾಯಣ ಕೂಡೂರು(ಎಲ್.ಎನ್.ಕೂಡೂರು) ಅವರನ್ನು ವಿವಾಹವಾದ ಸಿರಿ ಅವರಿಗೆ ಶ್ರೀ ಮಠದ ಸಂಪರ್ಕ ದೊರಕಿದ್ದು ಮದುವೆಯ ನಂತರ. “ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪೀಠಾರೋಹಣ ಮಾಡಿದ ನಂತರ ಶ್ರೀಮಠದ ಸಂಪರ್ಕ ಮತ್ತಷ್ಟು ನಿಕಟವಾಯಿತು. ಶ್ರೀಗುರುಗಳ  ನಿರ್ದೇಶನದಂತೆ ಮಹಿಳಾ ಪರಿಷತ್ ರೂಪೀಕರಣಗೊಂಡಾಗ ನಾನು ವಿಟ್ಲ ಸೀಮಾ ಪರಿಷತ್ ನ ಮಾತೃ ಪ್ರಧಾನೆಯಾಗಿದ್ದೆ. ಅಂದು ಸಂಘಟನೆ ಬಲಪಡಿಸಲು ಹಲವಾರು ಕಡೆಗೆ ಭೇಟಿ ನೀಡಿದೆ. ಶ್ರೀಮಠದ ಸೇವೆಯಲ್ಲಿ […]

Continue Reading

ಭರತನಾಟ್ಯದಅನರ್ಘ್ಯರತ್ನ ಸಿಂಧೂರಲಕ್ಷ್ಮೀ…

’ಭರತನಾಟ್ಯ’- ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿರುವ ಶಾಸ್ತ್ರೀಯ ನೃತ್ಯ ಪ್ರಕಾರಗಳಲ್ಲೊಂದು. ನವರಸಗಳನ್ನೊಳಗೊಂಡ ಭರತನಾಟ್ಯರಂಗದಲ್ಲಿಗೆಜ್ಜೆಕಟ್ಟಿಕುಣಿದು ಅಭಿಮಾನಿಗಳ ಹೃದಯಗೆದ್ದಅಪರೂಪದ ಪ್ರತಿಭೆ ಸಿಂಧೂರಲಕ್ಷ್ಮೀ ಕನ್ನೆಪ್ಪಾಡಿ. ಕಡಲಿನ ಒಡಲುದಕ್ಷಿಣಕನ್ನಡದಕನ್ನೆಪ್ಪಾಡಿಯ ಶಿವರಾಮ ಭಟ್ ಮತ್ತು ಸಂಧ್ಯಾದಂಪತಿಯ ಪುತ್ರಿ ಸಿಂಧೂರಲಕ್ಷ್ಮೀ ಕನ್ನೆಪ್ಪಾಡಿ. ಮಂಗಳೂರಿನ ತ್ರಿಶಾಕಾಲೇಜ್‌ಆಫ್‌ ಕಾಮರ್ಸ್ & ಮ್ಯಾನೆಜ್‌ಮೆಂಟ್‌ಕಾಲೇಜಿನಲ್ಲಿ ದ್ವಿತೀಯ ಬಿಕಾಂ ಮುಗಿಸಿ ಸಿಎ ಇಂಟರ್ ಮೀಡಿಯೇಟ್ ಪರೀಕ್ಷೆಯತಯಾರಿ ನಡೆಸುತ್ತಿರುವ ಈಕೆ ಒಂಭತ್ತನೆಯ ವಯಸ್ಸಿಗೇ ಭರತನಾಟ್ಯರಂಗವನ್ನು ಪ್ರವೇಶಿಸಿದಳು. ಪುತ್ತೂರಿನ ಶ್ರೀಮೂಕಾಂಬಿಕಾ ನೃತ್ಯಾಲಯದ ವಿ.ಬಿ. ದೀಪಕ್‌ಕುಮಾರ್‌ಅವರ ಬಳಿಯಲ್ಲಿ ಅಧ್ಯಯನ ನಡೆಸಿರುವ ಸಿಂಧೂರಲಕ್ಷ್ಮೀ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿರಾಜ್ಯಕ್ಕೆ ಏಳನೇ […]

Continue Reading

ಅವಿಚ್ಛಿನ್ನ ಗುರುಪರಂಪರೆಯ ಅರಿವು-ಹರಿವು ಸಂಚಿಕೆ-೧೧

“नारायणं पद्मभवं वसिष्टं शक्तिञ्च तत् पुत्र पराशरं च। व्यासं शुकं गौडपदं महान्तं गोविन्द योगीन्द्रमथास्य शिष्यम्।। श्री शङ्कराचार्य मथास्य पद्मपादञ्च हस्तामलकञ्च शिष्यम्। तं तोटकं वार्तिककारमन्यानस्मद्गुरून्‌  सन्तत मानतोस्मि ।।” ಎಂದು ಗುರುಪರಂಪರೆಯನ್ನು ವಂದಿಸುತ್ತಾ… ಗುರುಪರಂಪರೆಯ ಸರಣಿಯಲ್ಲಿ ಶುಕರ ನಂತರ ಮುಂದಿನ ಪಾತ್ರವಾಗಿ ಪರಿಗಣನೆಯಾಗುವುದು ಶ್ರೀ ಗೌಡಪಾದಾಚಾರ್ಯರದ್ದು. ಪ್ರತಿ ಗುರುವು ಶ್ರೀಮನ್ನಾರಾಯಣನ ಪ್ರತಿರೂಪವೇ.. ಪ್ರಕೃತಿಧರ್ಮಕ್ಕನುಸಾರವಾಗಿ ಗುರುಸ್ವರೂಪದ ಭಿನ್ನತೆ ಅಂದರೆ ಪಾತ್ರಬದಲಿಕೆಯ ಕಾರಣ, ಅದೇ ಏಕಮೇವಾದ್ವಿತೀಯವಾದ ಅರಿವನ್ನು ಆ ಗುರುರೂಪಕ್ಕೂ ಸ್ವಾನುಭೂತಿಗೊಳಿಸಲು […]

Continue Reading

“ಶ್ರೀಮಠದ ಸೇವೆಯೇ ಹೃದಯದುಸಿರು” : ಸುಶೀಲಾ ಜಿ.ಕೆ.ಭಟ್ ಮತ್ತು ಗೀತಾ ಪ್ರಸನ್ನ

ಹೊಸಮನೆ ಮಹಾಲಿಂಗ ಭಟ್, ಪಾರ್ವತಿ ದಂಪತಿಗಳ ಪುತ್ರಿಯಾದ ಸುಶೀಲಾ ಜಿ.ಕೆ. ಭಟ್ ಮೂಲತಃ ಮುಳ್ಳೇರಿಯ ಮಂಡಲದ ವಳಕ್ಕುಂಜದ ಗೋಪಾಲಕೃಷ್ಣ ಭಟ್ ಅವರ ಪತ್ನಿ. ಪ್ರಸ್ತುತ ಬೆಂಗಳೂರು ದಕ್ಷಿಣ ಮಂಡಲದ ಆರ್. ಆರ್ . ಪುರ ನಿವಾಸಿಗಳಾಗಿರುವ ಇವರು ಹಾಗೂ ಇವರ ಪುತ್ರಿ, ಧರ್ಮತ್ತಡ್ಕ ಸಮೀಪದ ಪೂಕಳ ಕಂಪ ಸುಬ್ರಹ್ಮಣ್ಯ ಪ್ರಸನ್ನ ಇವರ ಪತ್ನಿಯಾದ ಗೀತಾ(ಪ್ರಸ್ತುತ ಬೆಂಗಳೂರು ನಿವಾಸಿಗಳು) ಇಬ್ಬರೂ ಗುರುಸೇವೆಯಲ್ಲಿ ಸದಾ ನಿರತರಾದವರು. “ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಪೀಠಾರೋಹಣದ ನಂತರ ನಾವು ಶ್ರೀಮಠದ ನಿಕಟ […]

Continue Reading

ವಿಜ್ಞಾನ ಲೋಕದಅತ್ಯುತ್ತಮ ಬರಹಗಾರ ಪ್ರಗುಣ್

ಒಬ್ಬ ಹದಿನೈದು ವರ್ಷದ ಪೋರ ವಿಜ್ಞಾನ ವಿಷಯಗಳ ಕುರಿತಾದ ಲೇಖನಗಳನ್ನು ಬರೆಯುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆಂದರೆಅದು ಸುಲಭದ ಮಾತಲ್ಲ. ಈಗಾಗಲೇ ಈ ಯುವ ಪ್ರತಿಭೆಯ ಲೇಖನಗಳು ಇಂದುರಾಷ್ಟ್ರ ಮಟ್ಟದ ವಿವಿಧ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿದ್ದು, ವಿಜ್ಞಾನ ಲೋಕದ ಬರವಣಿಗೆಯಲ್ಲಿಛಾಪು ಮೂಡಿಸಿದ್ದಾನೆ. ಹೆಸರು ಪ್ರಗುಣ್ ಪುದಕೋಳಿ. ಬೆಂಗಳೂರಿನ ನಿವಾಸಿ ಉದಯಶಂಕರ ಪುದಕೋಳಿ ಮತ್ತು ವಿದ್ಯಾದಂಪತಿಯ ಪುತ್ರನಾದಈತ ಬೆಂಗಳೂರಿನ ಶಿಶುಗೃಹ ಮಾಂಟೆಸ್ಟರಿ ಮತ್ತು ಹೈಸ್ಕೂಲ್‌ನ ೧೦ನೇ ತರಗತಿ ವಿದ್ಯಾರ್ಥಿ. ಪ್ರಗುಣ್‌ನ ಸಾಧನೆಯ ಪುಟ್ಟ ಪರಿಚಯ ನಿಮಗಾಗಿ… […]

Continue Reading

ಅವಿಚ್ಛಿನ್ನ ಗುರುಪರಂಪರೆಯ ಅರಿವು-ಹರಿವು ಸಂಚಿಕೆ-೧೦

ನಮ್ಮ ಗುರುಪರಂಪರೆಯಲ್ಲಿ ಆಗಿಹೋದ ಪ್ರತಿ ಗುರುರೂಪವೂ ಆಯಾ ಕಾಲಕ್ಕೆ ತಕ್ಕಂತೆ ಸಮಾಜಕ್ಕೆ ಅರಿವಿನ ಮಹತಿಯನ್ನು ಬೇರೆಬೇರೆ ಮಾರ್ಗದಲ್ಲಿ ಭಿನ್ನಹಿಕೆ ಮಾಡುತ್ತಲೇ ಸಮಾಜವನ್ನು ಸಾಗಿಸುತ್ತಿದೆ. ಈ ಕಾರಣಕ್ಕೆ ಎಂಬಂತೆಯೇ ದಿವ್ಯಪುರುಷರಾದ ವೇದವ್ಯಾಸರು ತಮ್ಮಾತ್ಮವಿಸ್ತಾರವೇ ಆದ ದಿವ್ಯತೆಯ ಶಿಖರವೆನಿಸಿದ ಶುಕಮುನಿಯನ್ನು ಹೆಚ್ಚಿನ ವಿದ್ಯಾಧ್ಯಯನಕ್ಕೆಂದು ರಾಜರ್ಷಿ ಜನಕನಲ್ಲಿಗೆ ಹೋಗುವಂತೆ ಆಗ್ರಹಿಸುತ್ತಾರೆ. ಅದು ಕಾಲ್ನಡಿಗೆಯಲ್ಲಿಯೇ ಸಾಗುವಂತೆ…ಅಂತರಿಕ್ಷಚರ್ಯೆ ಮಾಡುವ ಸಾಮರ್ಥ್ಯ ಸಾಧ್ಯವಿದ್ದರೂ ಸಹ ಕಾಲ್ನಡಿಗೆಯಲ್ಲಿಯೇ ಹೋಗಬೇಕೆಂಬ ಅಣತಿ. ಅಂತೆಯೇ ಶುಕರು ಮೇರುಪರ್ವತದಿಂದ ಮೂರುವರ್ಷಗಳನ್ನು ದಾಟಿ ( ಸುಮೇರು ವರ್ಷ, ಹೈಮವತ ವರ್ಷ, ಹರಿವರ್ಷ ) […]

Continue Reading

ಅನವರತ ಶ್ರೀ ಗುರುಚರಣ ಸ್ಮರಣೆಯೊಂದೇ ಮನದಲ್ಲಿ: ಯಶೋದಾ ಕೋಡಿಮೂಲೆ

“ನಮ್ಮ ಗುರುಗಳಾದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪೀಠವೇರಿದ ಸಂದರ್ಭದಲ್ಲಿ ಅವರ ಸಂದರ್ಶನವೊಂದನ್ನು ಪತ್ರಿಕೆಯಲ್ಲಿ ಓದಿದೆ. ಬದುಕಿನ ಅತ್ಯಂತ ಕ್ಲಿಷ್ಟ ಪರಿಸ್ಥಿತಿಯಲ್ಲಿ ಅಂದು ನಾವಿದ್ದೆವು.‌ ಆಗ ಶ್ರೀ ಗುರುಚರಣಗಳನ್ನು ನಂಬಿದರೆ ಕಷ್ಟದಿಂದ ಮುಕ್ತಿ ಸಿಗಬಹುದು ಎಂದು ಮನಸ್ಸಿಗೆ ಅನ್ನಿಸಿತು. ಅಂದಿನಿಂದ ಸತತವಾಗಿ ಶ್ರೀಗುರುಗಳನ್ನು ಸ್ಮರಿಸುತ್ತಲೇ ಇದ್ದೆ. ಒಂದು ಬಾರಿ ಅವರ ದರ್ಶನ ಪಡೆದು ಮಂತ್ರಾಕ್ಷತೆ ಸ್ವೀಕರಿಸಬೇಕೆಂದು ಕಾತರಿಸುತ್ತಲೇ ಇದ್ದೆ. ನಾನಿರುವ ಪರಿಸ್ಥಿತಿಯಲ್ಲಿ ಅದು ಅಷ್ಟು ಸುಲಭವಾಗಿರಲಿಲ್ಲ. ಆದರೂ ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದ ಮಕ್ಕಳು ಹೊಸನಗರಕ್ಕೆ ಹೋಗುವಾಗ […]

Continue Reading

ವಿಜ್ಞಾನ ಲೋಕದ ಕಣ್ಮಣಿ ಸ್ವಸ್ತಿಕ್ ಪದ್ಮ

ಈತನ ವಯಸ್ಸು ೧೯. ಆದರೆ ಈತನ ಸಾಧನೆ ಮಾತ್ರ ನೂರೆಂಟು. ಹೆಸರು ಸ್ವಸ್ತಿಕ ಪದ್ಮ. ದಕ್ಷಿಣ ಕನ್ನಡದ ಬಂಟ್ವಾಳದ ಮುರ್ಗಜೆಯ ಶ್ರೀರಾಮ ಭಟ್ ಎಂ. ಮತ್ತು ಮಲ್ಲಿಕಾ ದಂಪತಿಯ ಪುತ್ರನಾದ ಈ ಪೋರ ಇಂದು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾನೆ. ಬಾಲ್ಯದ ದಿನಗಳಿಂದಲೂ ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಂಡು ಆ ನಿಟ್ಟಿನಲ್ಲಿ ಸಂಶೋಧನೆಗಳನ್ನು ಆರಂಭಿಸಿದ ಸ್ವಸ್ತಿಕ್ ಪದ್ಮ ಸ್ಥಳೀಯ ಮಟ್ಟದಿಂದ ಆರಂಭಿಸಿ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಸಾಧನೆಯ ಶಿಖರ ಏರುತ್ತಿದ್ದಾನೆ. ಇದು ಸ್ವಸ್ತಿಕ್‌ನ ವಿಜ್ಞಾನ […]

Continue Reading

ಅವಿಚ್ಛಿನ್ನ ಗುರುಪರಂಪರೆಯ ಅರಿವು-ಹರಿವು ಸಂಚಿಕೆ-೯

ವೇದವ್ಯಾಸರಿಂದ ಅರಿವು ಅವಿಚ್ಛಿನ್ನವಾಗಿ ಶುಕರಿಗೆ ಹೇಗೆ ಹರಿದು ಗುರುಪರಂಪರೆಯನ್ನು ಉದ್ಧರಿಸಿತು ಎಂದು ಚರ್ಚಿಸುವಾಗ ಶುಕರ ಪಾತ್ರಪರಿಚಯ ಮಾಡಿಕೊಳ್ಳುತ್ತಾ ಜಾತಮಾತ್ರವೇ ಶುಕರಿಗೆ ಉಪನಯನವಾಯಿತು ಎನ್ನುವಲ್ಲಿಗೆ ಬಂದು ನಿಂತಿದ್ದೆವು. ಹೌದು ಅರಣೀಗರ್ಭಸಂಭೂತನಾದ ಶುಕನಿಗೆ ಸಾಕ್ಷಾತ್ ಪರಮೇಶ್ವರ ಪಾರ್ವತಿಯೇ ಬಂದು ಮಾತಾಪಿತೃ ಸ್ಥಾನದಲ್ಲಿ ನಿಂತು ಬ್ರಹ್ಮೋಪದೇಶಗೈದರು. ಸವಿತೃ ದೇವತೆಗಳಿಂದ ಸಾವಿತ್ರಿಯೇ ಭೂಷಣಳಾಗಿ ಬಂದಳು. ದೇವಾಚಾರ್ಯ ಬೃಹಸ್ಪತಿ ಬ್ರಹ್ಮಸೂತ್ರವನ್ನಿತ್ತರು. ಕಾಶ್ಯಪರು ಮೇಖಲ (ಮುಮುಂಜಿ)ಯನ್ನು ಪ್ರದಾನ ಮಾಡಿದರು. ದ್ಯೌಃ (ದಿವಿಗಳು) ಕೌಪೀನ ಆಚ್ಛಾದನ ಮಾಡಿದರು. ಶ್ವೇತಾಂಬರದರೆ ವಿದ್ಯಾದಾಯಿ ಸರಸ್ವತಿ ತನ್ನ ಅಕ್ಷಮಾಲೆಯನ್ನೇ ಕೊಟ್ಟಳು. ಈ […]

Continue Reading

“ಕಷ್ಟ ಪರಂಪರೆಯಿಂದ ಮುಕ್ತಿ ದೊರಕಿದ್ದು ಶ್ರೀ ಗುರು ಕಾರುಣ್ಯದಿಂದ ” : ಕೃಷ್ಣಕುಮಾರಿ ಬದನಾಜೆ

“ಶ್ರೀ ಗುರುಚರಣಗಳನ್ನು ನಂಬಿದವರಿಗೆ ಬದುಕಿನಲ್ಲಿ ಸೋಲಿಲ್ಲ.ಎಂಥಹ ಕಷ್ಟದ ಹೊಡೆತವನ್ನು ನಿವಾರಿಸುವ ಶಕ್ತಿ ಗುರು ಕೃಪೆಗಿದೆ.ಇದು ನಮ್ಮ ಬದುಕಿನಲ್ಲಿ ಅನುಭವಿಸಿ ಅರಿತುಕೊಂಡ ಸತ್ಯ. ಆದುದರಿಂದಲೇ ಬದುಕಿನಲ್ಲಿ ಮೊದಲ ಆದ್ಯತೆ ಗುರು ಸೇವೆ,ಗೋಸೇವೆಗೆ” ಎನ್ನುತ್ತಾರೆ ಮಿಂಚಿನಡ್ಕ ಮೂಲದ ಪ್ರಸ್ತುತ ವಿಟ್ಲ ಸಮೀಪ ಬದನಾಜೆ ನಿವಾಸಿಗಳಾಗಿರುವ ಕೃಷ್ಣಕುಮಾರಿ ಬದನಾಜೆ. ಶ್ರೀಮಠದ ಸಂಪರ್ಕ ಅವರಿಗೆ ಎಳವೆಯಿಂದಲೇ ದೊರಕಿತ್ತು. ತಂದೆ ಶೇಂತಾರು ಗೋಪಾಲಕೃಷ್ಣ ಭಟ್ ಉರುವಾಲು ವಲಯದ ಗುರಿಕ್ಕಾರರಾಗಿ ಸೇವೆ ಸಲ್ಲಿಸಿದವರು. ಪತಿ ಬದನಾಜೆ ಪುರುಷೋತ್ತಮ ಭಟ್ ಮಂಗಳೂರು ಹೋಬಳಿಯ ಅಮೃತಸತ್ವ ಸಂಚಾಲಕರಾಗಿ, ವಿಟ್ಲ […]

Continue Reading

ಚಂದನ್‌ಗೆ ಒಲಿದ ಯೋಗ

ಇತ್ತೀಚೆಗೆ ಹಲವಾರು ವರ್ಷಗಳಿಂದ ಯೋಗ ವಿಶ್ವದ ಗಮನ ಸೆಳೆದಿದೆ. ಶಾಲಾ-ಕಾಲೇಜುಗಳಲ್ಲಿ ಪ್ರತಿವರ್ಷ ಶಾಲಾ ಮಟ್ಟದಿಂದ ರಾಷ್ಟ್ರಮಟ್ಟದ ತನಕ ವಿವಿಧ ಹಂತಗಳಲ್ಲಿ ಯೋಗ ಸ್ಪರ್ಧೆಯೂ ನಡೆಯುತ್ತಿದೆ. ಹೀಗೆ ಸ್ಪರ್ಧೆಗಳಿಂದ ಆಕರ್ಷಿತನಾದ ಈ ಪ್ರತಿಭೆ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿದ್ದಾನೆ. ಹೀಗೆ ಚಿಕ್ಕ ವಯಸ್ಸಿಗೇ ಯೋಗ ಒಲಿಸಿಕೊಂಡ ಸಾಧಕ ಚಂದನ್ ಕೆ.ಆರ್. ಈಗಾಗಲೇ ಜನರಿಂದ ‘ಯೋಗ ಚಂದನ್ ಎಂಬ ಅಭಿದಾನಕ್ಕೂ ಪಾತ್ರನಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾನುಗೋಡಿನ ವಕೀಲ ರಾಘವೇಂದ್ರ ಕೆ.ಎಸ್. ಮತ್ತು ವಿಜಯಲಕ್ಷ್ಮೀ ಕೆ.ಆರ್. ದಂಪತಿಯ ಪುತ್ರ […]

Continue Reading