ಶ್ರೀಮಠದ ಸೇವೆಯಲ್ಲಿ ಬದುಕು ಪಾವನವಾಗುತ್ತಿದೆ : ಸುಲೋಚನ ಗಿರಿನಗರ
” ಶ್ರೀಮಠದ, ಗೋಮಾತೆಯ, ಶ್ರೀಗುರುಗಳ ಸೇವೆ ಮಾಡಲು ನಮಗೆ ದೊರಕಿರುವ ಈ ಅವಕಾಶ ನಿಜಕ್ಕೂ ಪೂರ್ವ ಜನ್ಮದ ಸುಕೃತದಿಂದ ಲಭಿಸಿದೆ ಎನ್ನುವುದರಲ್ಲಿ ಸಂದೇಹವಿಲ್ಲ. ಶ್ರೀಗುರುಗಳ ಆಶೀರ್ವಾದ ಪಡೆದು ಆರಂಭಿಸುವ ಯಾವುದೇ ಕಾರ್ಯವಾದರೂ ಅತಿ ಶೀಘ್ರದಲ್ಲಿ ಫಲ ದೊರಕುತ್ತದೆ ಎಂಬ ಅನುಭವ ನನ್ನದು ” ಎಂದು ಭಾವಪೂರ್ಣವಾಗಿ ನುಡಿಯುತ್ತಾರೆ ಬೆಂಗಳೂರು ದಕ್ಷಿಣ ಮಂಡಲದ ಗಿರಿನಗರ ವಲಯದ ಸುಲೋಚನ ಗಿರಿನಗರ. ಸಿದ್ಧಾಪುರ ತಾಲೂಕಿನ ಇಟಗಿ ಹೊನ್ನೆಮಡಿಕೆಯ ಭಾಸ್ಕರ ಗಣೇಶ ಹೆಗಡೆ ಹಾಗೂ ಸರೋಜಾ ಭಾಸ್ಕರ ಹೆಗಡೆಯವರ ಪುತ್ರಿಯಾದ ಸುಲೋಚನ […]
Continue Reading